ಬ್ರೇಕಿಂಗ್ ನ್ಯೂಸ್
20-03-21 04:50 pm Mangalore Correspondent ಕರಾವಳಿ
ಉಳ್ಳಾಲ, ಮಾ.20 : ಶಾರ್ಟ್ ಸರ್ಕ್ಯುಟ್ ನಿಂದ ಬೆಂಕಿ ಹತ್ತಿಕೊಂಡು ಗುಜರಿ ಅಂಗಡಿಯಲ್ಲಿದ್ದ ಪರಿಕರಗಳು ಧಗ ಧಗಿಸಿದ್ದು ಅಂಗಡಿಯಲ್ಲಿದ್ದ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಆಡಂಕುದ್ರುವಿನ ಐವನ್ ಡಿ ಸೋಜಾ ಎಂಬವರ ಜಾಗದಲ್ಲಿ ಬಾಡಿಗೆ ಆಧಾರದಲ್ಲಿ ಅನ್ವರ್ ಎಂಬವರು ಗುಜರಿ ವಹಿವಾಟು ನಡೆಸುತ್ತಿದ್ದು ಇಂದು ಮಧ್ಯಾಹ್ನ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ಹತ್ತಿಕೊಂಡಿದೆ. ಅದಾಗಲೇ ಅಲ್ಲಿನ ಕಾರ್ಮಿಕರು ಅಂಗಡಿಯಿಂದ ಹೊರಬಂದು ಸಾಮಾನುಗಳನ್ನು ಹೊರಗಡೆ ಸಾಗಿಸುವ ಕೆಲಸದಲ್ಲಿ ತೊಡಗಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಗುಜರಿ ಅಂಗಡಿ ಹೊತ್ತಿ ಉರಿದಿದ್ದು ಅಪಾರ ಪ್ರಮಾಣದ ಗುಜರಿ ಪರಿಕರಗಳು ಬೆಂಕಿಗಾಹುತಿಯಾಗಿವೆ. ಅಂಗಡಿಯ ಹೊರಗಡೆಯೂ ಅಪಾರ ಪ್ರಮಾಣದ ಗುಜರಿಯನ್ನು ದಾಸ್ತಾನು ಇರಿಸಲಾಗಿತ್ತು. ಬೆಂಕಿಯ ಕೆನ್ನಾಲಿಗೆಗೆ ಜನರೇಟರ್ ಸೇರಿದಂತೆ ತೆಂಗಿನ ಮರವೊಂದು ಸುಟ್ಟು ಕರಕಲಾಗಿದೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm