ಬ್ರೇಕಿಂಗ್ ನ್ಯೂಸ್
20-03-21 04:50 pm Mangalore Correspondent ಕರಾವಳಿ
ಉಳ್ಳಾಲ, ಮಾ.20 : ಶಾರ್ಟ್ ಸರ್ಕ್ಯುಟ್ ನಿಂದ ಬೆಂಕಿ ಹತ್ತಿಕೊಂಡು ಗುಜರಿ ಅಂಗಡಿಯಲ್ಲಿದ್ದ ಪರಿಕರಗಳು ಧಗ ಧಗಿಸಿದ್ದು ಅಂಗಡಿಯಲ್ಲಿದ್ದ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಆಡಂಕುದ್ರುವಿನ ಐವನ್ ಡಿ ಸೋಜಾ ಎಂಬವರ ಜಾಗದಲ್ಲಿ ಬಾಡಿಗೆ ಆಧಾರದಲ್ಲಿ ಅನ್ವರ್ ಎಂಬವರು ಗುಜರಿ ವಹಿವಾಟು ನಡೆಸುತ್ತಿದ್ದು ಇಂದು ಮಧ್ಯಾಹ್ನ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ಹತ್ತಿಕೊಂಡಿದೆ. ಅದಾಗಲೇ ಅಲ್ಲಿನ ಕಾರ್ಮಿಕರು ಅಂಗಡಿಯಿಂದ ಹೊರಬಂದು ಸಾಮಾನುಗಳನ್ನು ಹೊರಗಡೆ ಸಾಗಿಸುವ ಕೆಲಸದಲ್ಲಿ ತೊಡಗಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಗುಜರಿ ಅಂಗಡಿ ಹೊತ್ತಿ ಉರಿದಿದ್ದು ಅಪಾರ ಪ್ರಮಾಣದ ಗುಜರಿ ಪರಿಕರಗಳು ಬೆಂಕಿಗಾಹುತಿಯಾಗಿವೆ. ಅಂಗಡಿಯ ಹೊರಗಡೆಯೂ ಅಪಾರ ಪ್ರಮಾಣದ ಗುಜರಿಯನ್ನು ದಾಸ್ತಾನು ಇರಿಸಲಾಗಿತ್ತು. ಬೆಂಕಿಯ ಕೆನ್ನಾಲಿಗೆಗೆ ಜನರೇಟರ್ ಸೇರಿದಂತೆ ತೆಂಗಿನ ಮರವೊಂದು ಸುಟ್ಟು ಕರಕಲಾಗಿದೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm