ಬ್ರೇಕಿಂಗ್ ನ್ಯೂಸ್
20-03-21 04:50 pm Mangalore Correspondent ಕರಾವಳಿ
ಉಳ್ಳಾಲ, ಮಾ.20 : ಶಾರ್ಟ್ ಸರ್ಕ್ಯುಟ್ ನಿಂದ ಬೆಂಕಿ ಹತ್ತಿಕೊಂಡು ಗುಜರಿ ಅಂಗಡಿಯಲ್ಲಿದ್ದ ಪರಿಕರಗಳು ಧಗ ಧಗಿಸಿದ್ದು ಅಂಗಡಿಯಲ್ಲಿದ್ದ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಆಡಂಕುದ್ರುವಿನ ಐವನ್ ಡಿ ಸೋಜಾ ಎಂಬವರ ಜಾಗದಲ್ಲಿ ಬಾಡಿಗೆ ಆಧಾರದಲ್ಲಿ ಅನ್ವರ್ ಎಂಬವರು ಗುಜರಿ ವಹಿವಾಟು ನಡೆಸುತ್ತಿದ್ದು ಇಂದು ಮಧ್ಯಾಹ್ನ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ಹತ್ತಿಕೊಂಡಿದೆ. ಅದಾಗಲೇ ಅಲ್ಲಿನ ಕಾರ್ಮಿಕರು ಅಂಗಡಿಯಿಂದ ಹೊರಬಂದು ಸಾಮಾನುಗಳನ್ನು ಹೊರಗಡೆ ಸಾಗಿಸುವ ಕೆಲಸದಲ್ಲಿ ತೊಡಗಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಗುಜರಿ ಅಂಗಡಿ ಹೊತ್ತಿ ಉರಿದಿದ್ದು ಅಪಾರ ಪ್ರಮಾಣದ ಗುಜರಿ ಪರಿಕರಗಳು ಬೆಂಕಿಗಾಹುತಿಯಾಗಿವೆ. ಅಂಗಡಿಯ ಹೊರಗಡೆಯೂ ಅಪಾರ ಪ್ರಮಾಣದ ಗುಜರಿಯನ್ನು ದಾಸ್ತಾನು ಇರಿಸಲಾಗಿತ್ತು. ಬೆಂಕಿಯ ಕೆನ್ನಾಲಿಗೆಗೆ ಜನರೇಟರ್ ಸೇರಿದಂತೆ ತೆಂಗಿನ ಮರವೊಂದು ಸುಟ್ಟು ಕರಕಲಾಗಿದೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm