ಬ್ರೇಕಿಂಗ್ ನ್ಯೂಸ್
20-03-21 05:15 pm Mangalore Correspondent ಕರಾವಳಿ
ಮಂಗಳೂರು, ಮಾ.20: ಹೆಲಿಟೂರಿಸಂ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಆರು ಕಡೆಗಳಲ್ಲಿ ಹೆಲಿಪೋರ್ಟ್ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆ ವಿಚಾರದಲ್ಲಿ ತಜ್ಞರ ಜೊತೆಗಿನ ಸಮಾಲೋಚನೆ ಬಳಿಕ ಯೋಗೀಶ್ವರ್ ಮಾಧ್ಯಮಕ್ಕೆ ಈ ಮಾಹಿತಿ ನೀಡಿದ್ದಾರೆ. ಈಗಾಗಲೇ ಹೆಲಿ ಟೂರಿಸಂ ಅಭಿವೃದ್ಧಿ ಪಡಿಸಲು ಸಿಎಂ ಯಡಿಯೂರಪ್ಪ ಪೂರಕವಾಗಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸಿದ್ದು, ರಾಜ್ಯದ ಮಂಗಳೂರು, ಬೆಂಗಳೂರು, ಮೈಸೂರು, ಹಂಪಿ, ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಹೆಲಿ ಪೋರ್ಟ್ ಬರಲಿದೆ. ಅದರ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಹೆಲಿ ಪ್ಯಾಡ್ ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಹುಬ್ಬಳ್ಳಿಗೆ ಬಂದ ವಿದೇಶಿ ಪ್ರವಾಸಿಗರು ತುರ್ತಾಗಿ ಮಂಗಳೂರಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಬೇಕಾಗುತ್ತದೆ. ವಾಹನಗಳಲ್ಲಿ ಬರಲು ಸುದೀರ್ಘ ಸಮಯ ಬೇಕಾಗುವುದರಿಂದ ವಿಮಾನಕ್ಕಿಂತಲೂ ಹೆಲಿಕಾಪ್ಟರ್ ಕಡಿಮೆ ಅವಧಿಯಲ್ಲಿ ಸಾಗುತ್ತದೆ. ಈ ಉದ್ದೇಶ ಇಟ್ಟುಕೊಂಡು ಹೆಲಿಟೂರಿಸಂ ಅಭಿವೃದ್ಧಿ ಪಡಿಸುತ್ತಿದ್ದೇವೆ. ಪ್ರವಾಸೋದ್ಯಮ ಇಲಾಖೆಯಿಂದ ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ. ಈ ಕುರಿತು ತಜ್ಞರು ಸರ್ವೆ ಕಾರ್ಯ ಆರಂಭಿಸಿದ್ದು, ಇದರ ಪ್ರಮುಖ ಭಾಗ ಮಂಗಳೂರು ಆಗಿರುತ್ತದೆ ಎಂದು ತಿಳಿಸಿದರು.
In order to encourage tourism Heli Tourism will be enforced in 6 districts including Mangalore said Minister of Minor Irrigation from the Water Resources Department of Karnataka Yogeeshwara
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm