ಬ್ರೇಕಿಂಗ್ ನ್ಯೂಸ್
20-03-21 05:15 pm Mangalore Correspondent ಕರಾವಳಿ
ಮಂಗಳೂರು, ಮಾ.20: ಹೆಲಿಟೂರಿಸಂ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಆರು ಕಡೆಗಳಲ್ಲಿ ಹೆಲಿಪೋರ್ಟ್ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆ ವಿಚಾರದಲ್ಲಿ ತಜ್ಞರ ಜೊತೆಗಿನ ಸಮಾಲೋಚನೆ ಬಳಿಕ ಯೋಗೀಶ್ವರ್ ಮಾಧ್ಯಮಕ್ಕೆ ಈ ಮಾಹಿತಿ ನೀಡಿದ್ದಾರೆ. ಈಗಾಗಲೇ ಹೆಲಿ ಟೂರಿಸಂ ಅಭಿವೃದ್ಧಿ ಪಡಿಸಲು ಸಿಎಂ ಯಡಿಯೂರಪ್ಪ ಪೂರಕವಾಗಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸಿದ್ದು, ರಾಜ್ಯದ ಮಂಗಳೂರು, ಬೆಂಗಳೂರು, ಮೈಸೂರು, ಹಂಪಿ, ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಹೆಲಿ ಪೋರ್ಟ್ ಬರಲಿದೆ. ಅದರ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಹೆಲಿ ಪ್ಯಾಡ್ ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಹುಬ್ಬಳ್ಳಿಗೆ ಬಂದ ವಿದೇಶಿ ಪ್ರವಾಸಿಗರು ತುರ್ತಾಗಿ ಮಂಗಳೂರಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಬೇಕಾಗುತ್ತದೆ. ವಾಹನಗಳಲ್ಲಿ ಬರಲು ಸುದೀರ್ಘ ಸಮಯ ಬೇಕಾಗುವುದರಿಂದ ವಿಮಾನಕ್ಕಿಂತಲೂ ಹೆಲಿಕಾಪ್ಟರ್ ಕಡಿಮೆ ಅವಧಿಯಲ್ಲಿ ಸಾಗುತ್ತದೆ. ಈ ಉದ್ದೇಶ ಇಟ್ಟುಕೊಂಡು ಹೆಲಿಟೂರಿಸಂ ಅಭಿವೃದ್ಧಿ ಪಡಿಸುತ್ತಿದ್ದೇವೆ. ಪ್ರವಾಸೋದ್ಯಮ ಇಲಾಖೆಯಿಂದ ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ. ಈ ಕುರಿತು ತಜ್ಞರು ಸರ್ವೆ ಕಾರ್ಯ ಆರಂಭಿಸಿದ್ದು, ಇದರ ಪ್ರಮುಖ ಭಾಗ ಮಂಗಳೂರು ಆಗಿರುತ್ತದೆ ಎಂದು ತಿಳಿಸಿದರು.
In order to encourage tourism Heli Tourism will be enforced in 6 districts including Mangalore said Minister of Minor Irrigation from the Water Resources Department of Karnataka Yogeeshwara
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am