ಬ್ರೇಕಿಂಗ್ ನ್ಯೂಸ್
20-03-21 05:15 pm Mangalore Correspondent ಕರಾವಳಿ
ಮಂಗಳೂರು, ಮಾ.20: ಹೆಲಿಟೂರಿಸಂ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಆರು ಕಡೆಗಳಲ್ಲಿ ಹೆಲಿಪೋರ್ಟ್ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆ ವಿಚಾರದಲ್ಲಿ ತಜ್ಞರ ಜೊತೆಗಿನ ಸಮಾಲೋಚನೆ ಬಳಿಕ ಯೋಗೀಶ್ವರ್ ಮಾಧ್ಯಮಕ್ಕೆ ಈ ಮಾಹಿತಿ ನೀಡಿದ್ದಾರೆ. ಈಗಾಗಲೇ ಹೆಲಿ ಟೂರಿಸಂ ಅಭಿವೃದ್ಧಿ ಪಡಿಸಲು ಸಿಎಂ ಯಡಿಯೂರಪ್ಪ ಪೂರಕವಾಗಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸಿದ್ದು, ರಾಜ್ಯದ ಮಂಗಳೂರು, ಬೆಂಗಳೂರು, ಮೈಸೂರು, ಹಂಪಿ, ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಹೆಲಿ ಪೋರ್ಟ್ ಬರಲಿದೆ. ಅದರ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಹೆಲಿ ಪ್ಯಾಡ್ ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಹುಬ್ಬಳ್ಳಿಗೆ ಬಂದ ವಿದೇಶಿ ಪ್ರವಾಸಿಗರು ತುರ್ತಾಗಿ ಮಂಗಳೂರಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಬೇಕಾಗುತ್ತದೆ. ವಾಹನಗಳಲ್ಲಿ ಬರಲು ಸುದೀರ್ಘ ಸಮಯ ಬೇಕಾಗುವುದರಿಂದ ವಿಮಾನಕ್ಕಿಂತಲೂ ಹೆಲಿಕಾಪ್ಟರ್ ಕಡಿಮೆ ಅವಧಿಯಲ್ಲಿ ಸಾಗುತ್ತದೆ. ಈ ಉದ್ದೇಶ ಇಟ್ಟುಕೊಂಡು ಹೆಲಿಟೂರಿಸಂ ಅಭಿವೃದ್ಧಿ ಪಡಿಸುತ್ತಿದ್ದೇವೆ. ಪ್ರವಾಸೋದ್ಯಮ ಇಲಾಖೆಯಿಂದ ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ. ಈ ಕುರಿತು ತಜ್ಞರು ಸರ್ವೆ ಕಾರ್ಯ ಆರಂಭಿಸಿದ್ದು, ಇದರ ಪ್ರಮುಖ ಭಾಗ ಮಂಗಳೂರು ಆಗಿರುತ್ತದೆ ಎಂದು ತಿಳಿಸಿದರು.
In order to encourage tourism Heli Tourism will be enforced in 6 districts including Mangalore said Minister of Minor Irrigation from the Water Resources Department of Karnataka Yogeeshwara
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm