ಬ್ರೇಕಿಂಗ್ ನ್ಯೂಸ್
20-03-21 05:15 pm Mangalore Correspondent ಕರಾವಳಿ
ಮಂಗಳೂರು, ಮಾ.20: ಹೆಲಿಟೂರಿಸಂ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಆರು ಕಡೆಗಳಲ್ಲಿ ಹೆಲಿಪೋರ್ಟ್ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆ ವಿಚಾರದಲ್ಲಿ ತಜ್ಞರ ಜೊತೆಗಿನ ಸಮಾಲೋಚನೆ ಬಳಿಕ ಯೋಗೀಶ್ವರ್ ಮಾಧ್ಯಮಕ್ಕೆ ಈ ಮಾಹಿತಿ ನೀಡಿದ್ದಾರೆ. ಈಗಾಗಲೇ ಹೆಲಿ ಟೂರಿಸಂ ಅಭಿವೃದ್ಧಿ ಪಡಿಸಲು ಸಿಎಂ ಯಡಿಯೂರಪ್ಪ ಪೂರಕವಾಗಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸಿದ್ದು, ರಾಜ್ಯದ ಮಂಗಳೂರು, ಬೆಂಗಳೂರು, ಮೈಸೂರು, ಹಂಪಿ, ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಹೆಲಿ ಪೋರ್ಟ್ ಬರಲಿದೆ. ಅದರ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಹೆಲಿ ಪ್ಯಾಡ್ ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಹುಬ್ಬಳ್ಳಿಗೆ ಬಂದ ವಿದೇಶಿ ಪ್ರವಾಸಿಗರು ತುರ್ತಾಗಿ ಮಂಗಳೂರಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಬೇಕಾಗುತ್ತದೆ. ವಾಹನಗಳಲ್ಲಿ ಬರಲು ಸುದೀರ್ಘ ಸಮಯ ಬೇಕಾಗುವುದರಿಂದ ವಿಮಾನಕ್ಕಿಂತಲೂ ಹೆಲಿಕಾಪ್ಟರ್ ಕಡಿಮೆ ಅವಧಿಯಲ್ಲಿ ಸಾಗುತ್ತದೆ. ಈ ಉದ್ದೇಶ ಇಟ್ಟುಕೊಂಡು ಹೆಲಿಟೂರಿಸಂ ಅಭಿವೃದ್ಧಿ ಪಡಿಸುತ್ತಿದ್ದೇವೆ. ಪ್ರವಾಸೋದ್ಯಮ ಇಲಾಖೆಯಿಂದ ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ. ಈ ಕುರಿತು ತಜ್ಞರು ಸರ್ವೆ ಕಾರ್ಯ ಆರಂಭಿಸಿದ್ದು, ಇದರ ಪ್ರಮುಖ ಭಾಗ ಮಂಗಳೂರು ಆಗಿರುತ್ತದೆ ಎಂದು ತಿಳಿಸಿದರು.
In order to encourage tourism Heli Tourism will be enforced in 6 districts including Mangalore said Minister of Minor Irrigation from the Water Resources Department of Karnataka Yogeeshwara
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm