ಬ್ರೇಕಿಂಗ್ ನ್ಯೂಸ್
 
            
                        20-03-21 05:15 pm Mangalore Correspondent ಕರಾವಳಿ
 
            ಮಂಗಳೂರು, ಮಾ.20: ಹೆಲಿಟೂರಿಸಂ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಆರು ಕಡೆಗಳಲ್ಲಿ ಹೆಲಿಪೋರ್ಟ್ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆ ವಿಚಾರದಲ್ಲಿ ತಜ್ಞರ ಜೊತೆಗಿನ ಸಮಾಲೋಚನೆ ಬಳಿಕ ಯೋಗೀಶ್ವರ್ ಮಾಧ್ಯಮಕ್ಕೆ ಈ ಮಾಹಿತಿ ನೀಡಿದ್ದಾರೆ. ಈಗಾಗಲೇ ಹೆಲಿ ಟೂರಿಸಂ ಅಭಿವೃದ್ಧಿ ಪಡಿಸಲು ಸಿಎಂ ಯಡಿಯೂರಪ್ಪ ಪೂರಕವಾಗಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸಿದ್ದು, ರಾಜ್ಯದ ಮಂಗಳೂರು, ಬೆಂಗಳೂರು, ಮೈಸೂರು, ಹಂಪಿ, ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಹೆಲಿ ಪೋರ್ಟ್ ಬರಲಿದೆ. ಅದರ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಹೆಲಿ ಪ್ಯಾಡ್ ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಹುಬ್ಬಳ್ಳಿಗೆ ಬಂದ ವಿದೇಶಿ ಪ್ರವಾಸಿಗರು ತುರ್ತಾಗಿ ಮಂಗಳೂರಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಬೇಕಾಗುತ್ತದೆ. ವಾಹನಗಳಲ್ಲಿ ಬರಲು ಸುದೀರ್ಘ ಸಮಯ ಬೇಕಾಗುವುದರಿಂದ ವಿಮಾನಕ್ಕಿಂತಲೂ ಹೆಲಿಕಾಪ್ಟರ್ ಕಡಿಮೆ ಅವಧಿಯಲ್ಲಿ ಸಾಗುತ್ತದೆ. ಈ ಉದ್ದೇಶ ಇಟ್ಟುಕೊಂಡು ಹೆಲಿಟೂರಿಸಂ ಅಭಿವೃದ್ಧಿ ಪಡಿಸುತ್ತಿದ್ದೇವೆ. ಪ್ರವಾಸೋದ್ಯಮ ಇಲಾಖೆಯಿಂದ ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ. ಈ ಕುರಿತು ತಜ್ಞರು ಸರ್ವೆ ಕಾರ್ಯ ಆರಂಭಿಸಿದ್ದು, ಇದರ ಪ್ರಮುಖ ಭಾಗ ಮಂಗಳೂರು ಆಗಿರುತ್ತದೆ ಎಂದು ತಿಳಿಸಿದರು.
 
            
            
            In order to encourage tourism Heli Tourism will be enforced in 6 districts including Mangalore said Minister of Minor Irrigation from the Water Resources Department of Karnataka Yogeeshwara
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm