ಬ್ರೇಕಿಂಗ್ ನ್ಯೂಸ್
20-03-21 05:15 pm Mangalore Correspondent ಕರಾವಳಿ
ಮಂಗಳೂರು, ಮಾ.20: ಹೆಲಿಟೂರಿಸಂ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಆರು ಕಡೆಗಳಲ್ಲಿ ಹೆಲಿಪೋರ್ಟ್ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆ ವಿಚಾರದಲ್ಲಿ ತಜ್ಞರ ಜೊತೆಗಿನ ಸಮಾಲೋಚನೆ ಬಳಿಕ ಯೋಗೀಶ್ವರ್ ಮಾಧ್ಯಮಕ್ಕೆ ಈ ಮಾಹಿತಿ ನೀಡಿದ್ದಾರೆ. ಈಗಾಗಲೇ ಹೆಲಿ ಟೂರಿಸಂ ಅಭಿವೃದ್ಧಿ ಪಡಿಸಲು ಸಿಎಂ ಯಡಿಯೂರಪ್ಪ ಪೂರಕವಾಗಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸಿದ್ದು, ರಾಜ್ಯದ ಮಂಗಳೂರು, ಬೆಂಗಳೂರು, ಮೈಸೂರು, ಹಂಪಿ, ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಹೆಲಿ ಪೋರ್ಟ್ ಬರಲಿದೆ. ಅದರ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಹೆಲಿ ಪ್ಯಾಡ್ ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಹುಬ್ಬಳ್ಳಿಗೆ ಬಂದ ವಿದೇಶಿ ಪ್ರವಾಸಿಗರು ತುರ್ತಾಗಿ ಮಂಗಳೂರಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಬೇಕಾಗುತ್ತದೆ. ವಾಹನಗಳಲ್ಲಿ ಬರಲು ಸುದೀರ್ಘ ಸಮಯ ಬೇಕಾಗುವುದರಿಂದ ವಿಮಾನಕ್ಕಿಂತಲೂ ಹೆಲಿಕಾಪ್ಟರ್ ಕಡಿಮೆ ಅವಧಿಯಲ್ಲಿ ಸಾಗುತ್ತದೆ. ಈ ಉದ್ದೇಶ ಇಟ್ಟುಕೊಂಡು ಹೆಲಿಟೂರಿಸಂ ಅಭಿವೃದ್ಧಿ ಪಡಿಸುತ್ತಿದ್ದೇವೆ. ಪ್ರವಾಸೋದ್ಯಮ ಇಲಾಖೆಯಿಂದ ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ. ಈ ಕುರಿತು ತಜ್ಞರು ಸರ್ವೆ ಕಾರ್ಯ ಆರಂಭಿಸಿದ್ದು, ಇದರ ಪ್ರಮುಖ ಭಾಗ ಮಂಗಳೂರು ಆಗಿರುತ್ತದೆ ಎಂದು ತಿಳಿಸಿದರು.
In order to encourage tourism Heli Tourism will be enforced in 6 districts including Mangalore said Minister of Minor Irrigation from the Water Resources Department of Karnataka Yogeeshwara
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm