ಬ್ರೇಕಿಂಗ್ ನ್ಯೂಸ್
20-03-21 11:10 pm Mangaluru correspondent ಕರಾವಳಿ
ಮಂಗಳೂರು, ಮಾ.20 : ಗೋವಿನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಗೋಶಾಲೆಯನ್ನೇ ಕೆಡವಿ ಹಾಕಿದ್ದಾರೆ. ಗೋವನ್ನು ಸಾಕುತ್ತಿದ್ದವರಿಗೂ ರಕ್ಷಣೆ ನೀಡಲು ಸಾಧ್ಯವಾಗಿಲ್ಲ. ಇವರಿಗೆ ಗೋವು ರಾಜಕೀಯ ಮಾಡುವುದಕ್ಕೆ ಮಾತ್ರ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೊರವಲಯದ ಕೆಂಜಾರಿನಲ್ಲಿ ಕಪಿಲಾ ಗೋಶಾಲೆಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಧ್ವಂಸ ಮಾಡಲಾಗಿದೆ. ಗೋಶಾಲೆಯಲ್ಲಿರುವ ಕರುಗಳು ಬೀದಿಗೆ ಬೀಳುವಂತಾಗಿದ್ದು ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ಬಿಜೆಪಿಯವರು ಗೋವು ರಕ್ಷಣೆಗಾಗಿ ಕಾನೂನು ತರುತ್ತಾರೆ. ಕಡಿಯುವುದನ್ನು ತಪ್ಪಿಸುವ ನೆಪದಲ್ಲಿ ರಾಜಕೀಯ ಮಾಡುತ್ತಾರೆ. ಆದರೆ ಇವರು ಅಧಿಕಾರದಲ್ಲಿರುವಾಗಲೇ ದೇಶ ಬೀಫ್ ರಫ್ತು ಮಾಡುವುದರಲ್ಲಿ ಜಗತ್ತಿಗೆ ನಂಬರ್ ವನ್ ಆಗಿದೆ. ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದರು.

ಇಲ್ಲಿನ ಸಂಸದರು, ಶಾಸಕರೆಲ್ಲ ಬಿಜೆಪಿಯವರಿದ್ದಾರೆ. ಇವರಿಗೆ ಯಾರಿಗೂ ಗೋವಿನ ಕಾಣಿಸಲಿಲ್ಲ. ಗೋವನ್ನು ಬೀದಿಗೆ ಹಾಕುವಾಗ ಇಲ್ಲಿನ ಹಿಂದು ಸಂಘಟನೆಗಳಿಗೆ ಕಣ್ಣು ಕಾಣಲಿಲ್ಲ. ಎಲ್ಲರ ಕಣ್ಣು ಕುರುಡಾಗಿತ್ತು. ಇವರಿಗೆ ಗೋವಿನ ಮೇಲೆ ನೈಜ ಪ್ರೇಮ ಇದ್ದರೆ ಗೋಶಾಲೆ ಕೆಡಹುವುದನ್ನು ತಪ್ಪಿಸಬೇಕಿತ್ತು. ಇಲ್ಲಿನ ಸಂಸದರಿಗೆ ಗೋವು ಬರೀ ರಾಜಕೀಯಕ್ಕೆ ಮಾತ್ರ. ಇವರ ಗೋ ಪ್ರೇಮ ನಕಲಿಯೆಂದು ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದರು.
ನೆಲಸಮಗೊಂಡ ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಸಹಾಯಧನ ನೀಡುತ್ತೇನೆ ಎಂದು ಚೆಕ್ಕನ್ನು ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಯವರಿಗೆ ಇದೇ ವೇಳೆ ಹಸ್ತಾಂತರಿಸಿದರು. ಅಲ್ಲದೆ, ತನ್ನ ಸೋದರ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಕೊಡಿಸುವುದಾಗಿ ಹೇಳಿದರು.
Former MLA Mohiuddin Bava handed over a cheque of Rs 1 lac to the owner of Kapila goshala Prakash Shetty for construction of a temporary goshala.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm