ಬ್ರೇಕಿಂಗ್ ನ್ಯೂಸ್
21-03-21 11:12 am Mangaluru correspondent ಕರಾವಳಿ
ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.

ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm