ಬ್ರೇಕಿಂಗ್ ನ್ಯೂಸ್
 
            
                        21-03-21 11:12 am Mangaluru correspondent ಕರಾವಳಿ
 
            ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.

ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
 
            
            
            A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm