ಬ್ರೇಕಿಂಗ್ ನ್ಯೂಸ್
21-03-21 11:12 am Mangaluru correspondent ಕರಾವಳಿ
ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.

ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm