ಬ್ರೇಕಿಂಗ್ ನ್ಯೂಸ್
21-03-21 11:12 am Mangaluru correspondent ಕರಾವಳಿ
ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.

ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am