ಬ್ರೇಕಿಂಗ್ ನ್ಯೂಸ್
21-03-21 11:36 am Mangaluru correspondent ಕರಾವಳಿ
ಮಂಗಳೂರು, ಮಾ.21: ಕರ್ನಾಟಕ ಪವರ್ ಕಾರ್ಪೊರೇಷನ್, ಯುಪಿಸಿಎಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದ ವರೆಗೆ ಮಂಗಳೂರು ಸೇರಿ ಕರಾವಳಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ.
ಕರ್ನಾಟಕ ಪವರ್ ಕಾರ್ಪೊರೇಷನ್ ನಿಂದ 2864 ಮೆ.ವ್ಯಾಟ್, ಯುಪಿಸಿಎಲ್ ನಿಂದ 1010 ಮೆಗಾ ವ್ಯಾಟ್ ಮತ್ತು ಕೇಂದ್ರೀಯ ಘಟಕಗಳಿಂದ 407 ಮೆ. ವ್ಯಾಟ್ ವಿದ್ಯುತ್ ಕೊರತೆ ಹೊಂದಿದ್ದು ರಾಜ್ಯದ ವಿದ್ಯುತ್ ಜಾಲಕ್ಕೆ ಒಟ್ಟು ಪೂರೈಕೆಯಲ್ಲಿ 4281 ಮೆಗಾ ವ್ಯಾಟ್ ನಷ್ಟು ಪ್ರಮಾಣದ ವಿದ್ಯುತ್ ಕೊರತೆ ಎದುರಾಗಿದೆ. ಇದರಿಂದಾಗಿ ಮೆಸ್ಕಾಂ ವ್ಯಾಪ್ತಿಗೆ 200 ಮೆಗಾ ವ್ಯಾಟ್ ವಿದ್ಯುತ್ ಕೊರತೆಯಾಗುವ ಸಾಧ್ಯತೆಯಿದೆ.

ಆದುದರಿಂದ ಸ್ಟೇಟ್ ಲೋಡ್ ಡಿಸ್ಪೇಚ್ ಸೆಂಟರಿನ ಸೂಚನೆಯಂತೆ ಮೆಸ್ಕಾಂ ವ್ಯಾಪ್ತಿಯ ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಅನಿಯಮಿತವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಕಂಡುಬರಬಹುದು.
ನೀರಾವರಿ ಪಂಪ್ ಸೆಟ್ ಗಳಿಗೆ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಮತ್ತು ಮಧ್ಯರಾತ್ರಿಯಿಂದ ಬೆಳಗ್ಗೆ 4 ಗಂಟೆ ವರೆಗೆ ಮಾತ್ರ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ. ಮುಂದಿನ ವಾರದ ವೇಳೆಗೆ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆ ಆಗಲಿದ್ದು ಅಲ್ಲಿಯ ವರೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Due to a technical issue in the Generation of Electricity there shall be the outrage of electricity in Mangalore city says MESCOM.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm