ಬ್ರೇಕಿಂಗ್ ನ್ಯೂಸ್
21-03-21 06:12 pm Mangaluru correspondent ಕರಾವಳಿ
ಉಳ್ಳಾಲ, ಮಾ.21: ಸೋಮೇಶ್ವರ ಕಡಲಿನಲ್ಲಿ ನೀರಾಟವಾಡುತ್ತಿದ್ದ ಬಿಹಾರ ಮೂಲದ ನಾಲ್ವರು ಯುವಕರಲ್ಲಿ ಓರ್ವ ನೀರು ಪಾಲಾಗುತ್ತಿದ್ದ ವೇಳೆ ಕರಾವಳಿ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.
ಬಿಹಾರ ಮೂಲದ ಮಿಥುನ್ ಕುಮಾರ್ ರಕ್ಷಿಸಲ್ಪಟ್ಟ ಯುವಕ. ಮಿಥುನ್ ಸೇರಿ ಬಿಹಾರ ಮೂಲದ 11 ಜನ ಯುವಕರು ಇಂದು ಸಂಜೆ ಸೋಮೇಶ್ವರ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದು ಈ ವೇಳೆ ಮಿಥುನ್ ಸೇರಿದಂತೆ ನಾಲ್ವರು ಸಮುದ್ರಕ್ಕಿಳಿದು ನೀರಾಟವಾಡಿದ್ದಾರೆ. ಬೃಹತ್ ಅಲೆಯೊಂದು ಮಿಥುನ್ ನನ್ನು ಕೊಚ್ಚಿಕೊಂಡು ಹೋಗಿದ್ದು ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಅಶೋಕ್, ನೀರಿಗೆ ಧುಮುಕಿ ಮಿಥುನ್ ನನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಸ್ಥಳೀಯರಾದ ಕಿರಣ್ ಆಂಟನಿ ಅವರು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ. ಅವರೇ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ಮಿಥುನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮಿಥುನ್ ಮಂಗಳೂರು ನಗರದಲ್ಲಿ ಕೆಲಸ ಮಾಡುತ್ತಿದ್ದು ನಂದಿಗುಡ್ಡೆಯಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದಾನೆ. ಭಾನುವಾರದ ರಜಾ ದಿನ ಕಳೆಯಲು ಕಡಲ ತೀರಕ್ಕೆ ಆಗಮಿಸಿದ್ದು ಅವಘಡ ಸಂಭವಿಸಿದೆ.
A youth from Bihar was rescued from drowning in Someshwar Beach at ullal in Mangalore.
28-04-24 09:39 pm
HK News Desk
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
Prajwal Revanna, Sex, FIR: ಲೈಂಗಿಕ ದೌರ್ಜನ್ಯ ;...
28-04-24 05:28 pm
Prajwal Revanna sex video leak case: ವಿಡಿಯೋ ಪ...
28-04-24 04:26 pm
28-04-24 10:35 pm
HK News Desk
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
Sunny Leone in Kasaragod: ಮಾದಕ ನಟಿ ಸನ್ನಿ ಲಿಯೋ...
27-04-24 03:13 pm
Crime news, Nude Video shared: ಕೈ ಕೊಟ್ಟಿದ್ದಕ್...
27-04-24 02:53 pm
28-04-24 11:03 pm
Udupi Correspondent
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
Actress Shilpa Shetty in Mangalore: ಶಿಬರೂರು ಕ...
27-04-24 06:40 pm
28-04-24 09:46 pm
HK News Desk
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm
Mangalore Fraud, crime, Krishnaprasad Shetty:...
25-04-24 10:18 pm