ಬ್ರೇಕಿಂಗ್ ನ್ಯೂಸ್
21-03-21 06:12 pm Mangaluru correspondent ಕರಾವಳಿ
ಉಳ್ಳಾಲ, ಮಾ.21: ಸೋಮೇಶ್ವರ ಕಡಲಿನಲ್ಲಿ ನೀರಾಟವಾಡುತ್ತಿದ್ದ ಬಿಹಾರ ಮೂಲದ ನಾಲ್ವರು ಯುವಕರಲ್ಲಿ ಓರ್ವ ನೀರು ಪಾಲಾಗುತ್ತಿದ್ದ ವೇಳೆ ಕರಾವಳಿ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಬಿಹಾರ ಮೂಲದ ಮಿಥುನ್ ಕುಮಾರ್ ರಕ್ಷಿಸಲ್ಪಟ್ಟ ಯುವಕ. ಮಿಥುನ್ ಸೇರಿ ಬಿಹಾರ ಮೂಲದ 11 ಜನ ಯುವಕರು ಇಂದು ಸಂಜೆ ಸೋಮೇಶ್ವರ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದು ಈ ವೇಳೆ ಮಿಥುನ್ ಸೇರಿದಂತೆ ನಾಲ್ವರು ಸಮುದ್ರಕ್ಕಿಳಿದು ನೀರಾಟವಾಡಿದ್ದಾರೆ. ಬೃಹತ್ ಅಲೆಯೊಂದು ಮಿಥುನ್ ನನ್ನು ಕೊಚ್ಚಿಕೊಂಡು ಹೋಗಿದ್ದು ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಅಶೋಕ್, ನೀರಿಗೆ ಧುಮುಕಿ ಮಿಥುನ್ ನನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಸ್ಥಳೀಯರಾದ ಕಿರಣ್ ಆಂಟನಿ ಅವರು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ. ಅವರೇ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ಮಿಥುನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಿಥುನ್ ಮಂಗಳೂರು ನಗರದಲ್ಲಿ ಕೆಲಸ ಮಾಡುತ್ತಿದ್ದು ನಂದಿಗುಡ್ಡೆಯಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದಾನೆ. ಭಾನುವಾರದ ರಜಾ ದಿನ ಕಳೆಯಲು ಕಡಲ ತೀರಕ್ಕೆ ಆಗಮಿಸಿದ್ದು ಅವಘಡ ಸಂಭವಿಸಿದೆ.
A youth from Bihar was rescued from drowning in Someshwar Beach at ullal in Mangalore.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm