ಬ್ರೇಕಿಂಗ್ ನ್ಯೂಸ್
21-03-21 06:12 pm Mangaluru correspondent ಕರಾವಳಿ
ಉಳ್ಳಾಲ, ಮಾ.21: ಸೋಮೇಶ್ವರ ಕಡಲಿನಲ್ಲಿ ನೀರಾಟವಾಡುತ್ತಿದ್ದ ಬಿಹಾರ ಮೂಲದ ನಾಲ್ವರು ಯುವಕರಲ್ಲಿ ಓರ್ವ ನೀರು ಪಾಲಾಗುತ್ತಿದ್ದ ವೇಳೆ ಕರಾವಳಿ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಬಿಹಾರ ಮೂಲದ ಮಿಥುನ್ ಕುಮಾರ್ ರಕ್ಷಿಸಲ್ಪಟ್ಟ ಯುವಕ. ಮಿಥುನ್ ಸೇರಿ ಬಿಹಾರ ಮೂಲದ 11 ಜನ ಯುವಕರು ಇಂದು ಸಂಜೆ ಸೋಮೇಶ್ವರ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದು ಈ ವೇಳೆ ಮಿಥುನ್ ಸೇರಿದಂತೆ ನಾಲ್ವರು ಸಮುದ್ರಕ್ಕಿಳಿದು ನೀರಾಟವಾಡಿದ್ದಾರೆ. ಬೃಹತ್ ಅಲೆಯೊಂದು ಮಿಥುನ್ ನನ್ನು ಕೊಚ್ಚಿಕೊಂಡು ಹೋಗಿದ್ದು ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಅಶೋಕ್, ನೀರಿಗೆ ಧುಮುಕಿ ಮಿಥುನ್ ನನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಸ್ಥಳೀಯರಾದ ಕಿರಣ್ ಆಂಟನಿ ಅವರು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ. ಅವರೇ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ಮಿಥುನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಿಥುನ್ ಮಂಗಳೂರು ನಗರದಲ್ಲಿ ಕೆಲಸ ಮಾಡುತ್ತಿದ್ದು ನಂದಿಗುಡ್ಡೆಯಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದಾನೆ. ಭಾನುವಾರದ ರಜಾ ದಿನ ಕಳೆಯಲು ಕಡಲ ತೀರಕ್ಕೆ ಆಗಮಿಸಿದ್ದು ಅವಘಡ ಸಂಭವಿಸಿದೆ.
A youth from Bihar was rescued from drowning in Someshwar Beach at ullal in Mangalore.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am