ಬ್ರೇಕಿಂಗ್ ನ್ಯೂಸ್
21-03-21 06:12 pm Mangaluru correspondent ಕರಾವಳಿ
ಉಳ್ಳಾಲ, ಮಾ.21: ಸೋಮೇಶ್ವರ ಕಡಲಿನಲ್ಲಿ ನೀರಾಟವಾಡುತ್ತಿದ್ದ ಬಿಹಾರ ಮೂಲದ ನಾಲ್ವರು ಯುವಕರಲ್ಲಿ ಓರ್ವ ನೀರು ಪಾಲಾಗುತ್ತಿದ್ದ ವೇಳೆ ಕರಾವಳಿ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಬಿಹಾರ ಮೂಲದ ಮಿಥುನ್ ಕುಮಾರ್ ರಕ್ಷಿಸಲ್ಪಟ್ಟ ಯುವಕ. ಮಿಥುನ್ ಸೇರಿ ಬಿಹಾರ ಮೂಲದ 11 ಜನ ಯುವಕರು ಇಂದು ಸಂಜೆ ಸೋಮೇಶ್ವರ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದು ಈ ವೇಳೆ ಮಿಥುನ್ ಸೇರಿದಂತೆ ನಾಲ್ವರು ಸಮುದ್ರಕ್ಕಿಳಿದು ನೀರಾಟವಾಡಿದ್ದಾರೆ. ಬೃಹತ್ ಅಲೆಯೊಂದು ಮಿಥುನ್ ನನ್ನು ಕೊಚ್ಚಿಕೊಂಡು ಹೋಗಿದ್ದು ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಅಶೋಕ್, ನೀರಿಗೆ ಧುಮುಕಿ ಮಿಥುನ್ ನನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಸ್ಥಳೀಯರಾದ ಕಿರಣ್ ಆಂಟನಿ ಅವರು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ. ಅವರೇ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ಮಿಥುನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಿಥುನ್ ಮಂಗಳೂರು ನಗರದಲ್ಲಿ ಕೆಲಸ ಮಾಡುತ್ತಿದ್ದು ನಂದಿಗುಡ್ಡೆಯಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದಾನೆ. ಭಾನುವಾರದ ರಜಾ ದಿನ ಕಳೆಯಲು ಕಡಲ ತೀರಕ್ಕೆ ಆಗಮಿಸಿದ್ದು ಅವಘಡ ಸಂಭವಿಸಿದೆ.
A youth from Bihar was rescued from drowning in Someshwar Beach at ullal in Mangalore.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm