ಬ್ರೇಕಿಂಗ್ ನ್ಯೂಸ್
21-03-21 06:12 pm Mangaluru correspondent ಕರಾವಳಿ
ಉಳ್ಳಾಲ, ಮಾ.21: ಸೋಮೇಶ್ವರ ಕಡಲಿನಲ್ಲಿ ನೀರಾಟವಾಡುತ್ತಿದ್ದ ಬಿಹಾರ ಮೂಲದ ನಾಲ್ವರು ಯುವಕರಲ್ಲಿ ಓರ್ವ ನೀರು ಪಾಲಾಗುತ್ತಿದ್ದ ವೇಳೆ ಕರಾವಳಿ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಬಿಹಾರ ಮೂಲದ ಮಿಥುನ್ ಕುಮಾರ್ ರಕ್ಷಿಸಲ್ಪಟ್ಟ ಯುವಕ. ಮಿಥುನ್ ಸೇರಿ ಬಿಹಾರ ಮೂಲದ 11 ಜನ ಯುವಕರು ಇಂದು ಸಂಜೆ ಸೋಮೇಶ್ವರ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದು ಈ ವೇಳೆ ಮಿಥುನ್ ಸೇರಿದಂತೆ ನಾಲ್ವರು ಸಮುದ್ರಕ್ಕಿಳಿದು ನೀರಾಟವಾಡಿದ್ದಾರೆ. ಬೃಹತ್ ಅಲೆಯೊಂದು ಮಿಥುನ್ ನನ್ನು ಕೊಚ್ಚಿಕೊಂಡು ಹೋಗಿದ್ದು ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಅಶೋಕ್, ನೀರಿಗೆ ಧುಮುಕಿ ಮಿಥುನ್ ನನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಸ್ಥಳೀಯರಾದ ಕಿರಣ್ ಆಂಟನಿ ಅವರು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ. ಅವರೇ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ಮಿಥುನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಿಥುನ್ ಮಂಗಳೂರು ನಗರದಲ್ಲಿ ಕೆಲಸ ಮಾಡುತ್ತಿದ್ದು ನಂದಿಗುಡ್ಡೆಯಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದಾನೆ. ಭಾನುವಾರದ ರಜಾ ದಿನ ಕಳೆಯಲು ಕಡಲ ತೀರಕ್ಕೆ ಆಗಮಿಸಿದ್ದು ಅವಘಡ ಸಂಭವಿಸಿದೆ.
A youth from Bihar was rescued from drowning in Someshwar Beach at ullal in Mangalore.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm