ಬ್ರೇಕಿಂಗ್ ನ್ಯೂಸ್
22-03-21 10:13 am Mangaluru correspondent ಕರಾವಳಿ
ಬೆಳ್ತಂಗಡಿ, ಮಾ.22 : ಧರ್ಮಸ್ಥಳಕ್ಕೆ ಹೆತ್ತವರೊಂದಿಗೆ ಆಗಮಿಸಿದ್ದ ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಳಿಯ ನಿಡ್ಲೆಯಲ್ಲಿ ನಡೆದಿದೆ.
ಮಾನಸ (15) ಮೃತಪಟ್ಟ ಬಾಲಕಿ. ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿಗಳಾದ ದೇವಯ್ಯ ಸ್ವಾಮಿ ಕುಟುಂಬಸ್ಥರು ಧರ್ಮಸ್ಥಳಕ್ಕೆ ಆಗಮಿಸಿದ್ದರು. ಹರಕೆ ಮುಡಿ ಒಪ್ಪಿಸಿ ಸ್ನಾನಕ್ಕೆಂದು ನೇತ್ರಾವತಿ ಘಟ್ಟಕ್ಕೆ ಹೋದಾಗ ಅಲ್ಲಿ ಹೆಚ್ಚು ಜನಸಂದಣಿ ಇದೆಯೆಂದು ನಿಡ್ಲೆ ಕುದ್ರಾಯ ಸಮೀಪದ ನದಿಗೆ ಸ್ನಾನಕ್ಕೆಂದು ತೆರಳಿದ್ದರು. ಅಲ್ಲಿ ಮಾನಸ ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಈ ಕುರಿತು ಬಾಲಕಿಯ ತಂದೆ ದೇವಯ್ಯಸ್ವಾಮಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
In a tragic incident, a 15-year-old girl drowned into river in 15 year old Youth drowns in river at dharmasthala while she went to bath.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm