ಬ್ರೇಕಿಂಗ್ ನ್ಯೂಸ್
22-03-21 10:13 am Mangaluru correspondent ಕರಾವಳಿ
ಬೆಳ್ತಂಗಡಿ, ಮಾ.22 : ಧರ್ಮಸ್ಥಳಕ್ಕೆ ಹೆತ್ತವರೊಂದಿಗೆ ಆಗಮಿಸಿದ್ದ ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಳಿಯ ನಿಡ್ಲೆಯಲ್ಲಿ ನಡೆದಿದೆ.
ಮಾನಸ (15) ಮೃತಪಟ್ಟ ಬಾಲಕಿ. ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿಗಳಾದ ದೇವಯ್ಯ ಸ್ವಾಮಿ ಕುಟುಂಬಸ್ಥರು ಧರ್ಮಸ್ಥಳಕ್ಕೆ ಆಗಮಿಸಿದ್ದರು. ಹರಕೆ ಮುಡಿ ಒಪ್ಪಿಸಿ ಸ್ನಾನಕ್ಕೆಂದು ನೇತ್ರಾವತಿ ಘಟ್ಟಕ್ಕೆ ಹೋದಾಗ ಅಲ್ಲಿ ಹೆಚ್ಚು ಜನಸಂದಣಿ ಇದೆಯೆಂದು ನಿಡ್ಲೆ ಕುದ್ರಾಯ ಸಮೀಪದ ನದಿಗೆ ಸ್ನಾನಕ್ಕೆಂದು ತೆರಳಿದ್ದರು. ಅಲ್ಲಿ ಮಾನಸ ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಈ ಕುರಿತು ಬಾಲಕಿಯ ತಂದೆ ದೇವಯ್ಯಸ್ವಾಮಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
In a tragic incident, a 15-year-old girl drowned into river in 15 year old Youth drowns in river at dharmasthala while she went to bath.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm