ಬ್ರೇಕಿಂಗ್ ನ್ಯೂಸ್
22-03-21 10:13 am Mangaluru correspondent ಕರಾವಳಿ
ಬೆಳ್ತಂಗಡಿ, ಮಾ.22 : ಧರ್ಮಸ್ಥಳಕ್ಕೆ ಹೆತ್ತವರೊಂದಿಗೆ ಆಗಮಿಸಿದ್ದ ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಳಿಯ ನಿಡ್ಲೆಯಲ್ಲಿ ನಡೆದಿದೆ.
ಮಾನಸ (15) ಮೃತಪಟ್ಟ ಬಾಲಕಿ. ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿಗಳಾದ ದೇವಯ್ಯ ಸ್ವಾಮಿ ಕುಟುಂಬಸ್ಥರು ಧರ್ಮಸ್ಥಳಕ್ಕೆ ಆಗಮಿಸಿದ್ದರು. ಹರಕೆ ಮುಡಿ ಒಪ್ಪಿಸಿ ಸ್ನಾನಕ್ಕೆಂದು ನೇತ್ರಾವತಿ ಘಟ್ಟಕ್ಕೆ ಹೋದಾಗ ಅಲ್ಲಿ ಹೆಚ್ಚು ಜನಸಂದಣಿ ಇದೆಯೆಂದು ನಿಡ್ಲೆ ಕುದ್ರಾಯ ಸಮೀಪದ ನದಿಗೆ ಸ್ನಾನಕ್ಕೆಂದು ತೆರಳಿದ್ದರು. ಅಲ್ಲಿ ಮಾನಸ ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಈ ಕುರಿತು ಬಾಲಕಿಯ ತಂದೆ ದೇವಯ್ಯಸ್ವಾಮಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
In a tragic incident, a 15-year-old girl drowned into river in 15 year old Youth drowns in river at dharmasthala while she went to bath.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am