ಬ್ರೇಕಿಂಗ್ ನ್ಯೂಸ್
22-03-21 11:03 am Mangalore Correspondent ಕರಾವಳಿ
ಪುತ್ತೂರು, ಮಾ.22 : ಸವಣೂರು - ಪುತ್ತೂರು ರಸ್ತೆಯ ಮಾಂತೂರು ಎಂಬಲ್ಲಿ ಬೈಕ್ ಅಪಘಾತಕ್ಕೀಡಾಗಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಡಿಕೇರಿ ತಾಲೂಕಿನ ಸೋಮವಾರ ಪೇಟೆ ನಿವಾಸಿ ಬೋಜಪ್ಪ - ಉಮಾವತಿ ದಂಪತಿ ಪುತ್ರ ಚೇತನ್ ಮೃತ ಯುವಕ. ಮತ್ತೊಬ್ಬ ಯುವಕ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೇತನ್ ಪುತ್ತೂರಿನಲ್ಲಿ ಪಿಜಿ ಯಲ್ಲಿದ್ದುಕೊಂಡು ವಿವೇಕಾನಂದ ಕಾಲೇಜಿಗೆ ಹೋಗುತ್ತಿದ್ದ. ಮಾರ್ಚ್ 21 ರಂದು ಮಾಣಿ ಸಾದಿಕುಕ್ಕುವಿನಲ್ಲಿ ಜಾತ್ರೆಗೆ ಸ್ನೇಹಿತ ಸುದೀಪ್ ಜೊತೆ ಹೋಗಿದ್ದ. ರಾತ್ರಿ ವೇಳೆಗೆ ಸ್ನೇಹಿತ ಸುದೀಪ್ ಅವರ ಬೆಳ್ಳಾರೆ ಮನೆಗೆ ಹೋಗುತ್ತಿದ್ದಾಗ ಮಾಂತೂರು ಸಮೀಪ ಬೈಕ್ ಅಪಘಾತವಾಗಿದೆ.
In a tragic incident, a youth died after a bike accident in Puttur. He was a resident of Madikeri.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm