ಬ್ರೇಕಿಂಗ್ ನ್ಯೂಸ್
22-03-21 11:03 am Mangalore Correspondent ಕರಾವಳಿ
ಪುತ್ತೂರು, ಮಾ.22 : ಸವಣೂರು - ಪುತ್ತೂರು ರಸ್ತೆಯ ಮಾಂತೂರು ಎಂಬಲ್ಲಿ ಬೈಕ್ ಅಪಘಾತಕ್ಕೀಡಾಗಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಡಿಕೇರಿ ತಾಲೂಕಿನ ಸೋಮವಾರ ಪೇಟೆ ನಿವಾಸಿ ಬೋಜಪ್ಪ - ಉಮಾವತಿ ದಂಪತಿ ಪುತ್ರ ಚೇತನ್ ಮೃತ ಯುವಕ. ಮತ್ತೊಬ್ಬ ಯುವಕ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೇತನ್ ಪುತ್ತೂರಿನಲ್ಲಿ ಪಿಜಿ ಯಲ್ಲಿದ್ದುಕೊಂಡು ವಿವೇಕಾನಂದ ಕಾಲೇಜಿಗೆ ಹೋಗುತ್ತಿದ್ದ. ಮಾರ್ಚ್ 21 ರಂದು ಮಾಣಿ ಸಾದಿಕುಕ್ಕುವಿನಲ್ಲಿ ಜಾತ್ರೆಗೆ ಸ್ನೇಹಿತ ಸುದೀಪ್ ಜೊತೆ ಹೋಗಿದ್ದ. ರಾತ್ರಿ ವೇಳೆಗೆ ಸ್ನೇಹಿತ ಸುದೀಪ್ ಅವರ ಬೆಳ್ಳಾರೆ ಮನೆಗೆ ಹೋಗುತ್ತಿದ್ದಾಗ ಮಾಂತೂರು ಸಮೀಪ ಬೈಕ್ ಅಪಘಾತವಾಗಿದೆ.
In a tragic incident, a youth died after a bike accident in Puttur. He was a resident of Madikeri.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm