ಬ್ರೇಕಿಂಗ್ ನ್ಯೂಸ್
22-03-21 11:03 am Mangalore Correspondent ಕರಾವಳಿ
ಪುತ್ತೂರು, ಮಾ.22 : ಸವಣೂರು - ಪುತ್ತೂರು ರಸ್ತೆಯ ಮಾಂತೂರು ಎಂಬಲ್ಲಿ ಬೈಕ್ ಅಪಘಾತಕ್ಕೀಡಾಗಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಡಿಕೇರಿ ತಾಲೂಕಿನ ಸೋಮವಾರ ಪೇಟೆ ನಿವಾಸಿ ಬೋಜಪ್ಪ - ಉಮಾವತಿ ದಂಪತಿ ಪುತ್ರ ಚೇತನ್ ಮೃತ ಯುವಕ. ಮತ್ತೊಬ್ಬ ಯುವಕ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೇತನ್ ಪುತ್ತೂರಿನಲ್ಲಿ ಪಿಜಿ ಯಲ್ಲಿದ್ದುಕೊಂಡು ವಿವೇಕಾನಂದ ಕಾಲೇಜಿಗೆ ಹೋಗುತ್ತಿದ್ದ. ಮಾರ್ಚ್ 21 ರಂದು ಮಾಣಿ ಸಾದಿಕುಕ್ಕುವಿನಲ್ಲಿ ಜಾತ್ರೆಗೆ ಸ್ನೇಹಿತ ಸುದೀಪ್ ಜೊತೆ ಹೋಗಿದ್ದ. ರಾತ್ರಿ ವೇಳೆಗೆ ಸ್ನೇಹಿತ ಸುದೀಪ್ ಅವರ ಬೆಳ್ಳಾರೆ ಮನೆಗೆ ಹೋಗುತ್ತಿದ್ದಾಗ ಮಾಂತೂರು ಸಮೀಪ ಬೈಕ್ ಅಪಘಾತವಾಗಿದೆ.
In a tragic incident, a youth died after a bike accident in Puttur. He was a resident of Madikeri.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 01:34 pm
Mangalore Correspondent
Wizdom Education, Guruvandana, Mangalore: ಮಂಗ...
17-07-25 01:26 pm
Mangalore Rain, School College Holiday: ಕರಾವಳ...
16-07-25 10:52 pm
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm