ಬ್ರೇಕಿಂಗ್ ನ್ಯೂಸ್
22-03-21 11:03 am Mangalore Correspondent ಕರಾವಳಿ
ಪುತ್ತೂರು, ಮಾ.22 : ಸವಣೂರು - ಪುತ್ತೂರು ರಸ್ತೆಯ ಮಾಂತೂರು ಎಂಬಲ್ಲಿ ಬೈಕ್ ಅಪಘಾತಕ್ಕೀಡಾಗಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಡಿಕೇರಿ ತಾಲೂಕಿನ ಸೋಮವಾರ ಪೇಟೆ ನಿವಾಸಿ ಬೋಜಪ್ಪ - ಉಮಾವತಿ ದಂಪತಿ ಪುತ್ರ ಚೇತನ್ ಮೃತ ಯುವಕ. ಮತ್ತೊಬ್ಬ ಯುವಕ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೇತನ್ ಪುತ್ತೂರಿನಲ್ಲಿ ಪಿಜಿ ಯಲ್ಲಿದ್ದುಕೊಂಡು ವಿವೇಕಾನಂದ ಕಾಲೇಜಿಗೆ ಹೋಗುತ್ತಿದ್ದ. ಮಾರ್ಚ್ 21 ರಂದು ಮಾಣಿ ಸಾದಿಕುಕ್ಕುವಿನಲ್ಲಿ ಜಾತ್ರೆಗೆ ಸ್ನೇಹಿತ ಸುದೀಪ್ ಜೊತೆ ಹೋಗಿದ್ದ. ರಾತ್ರಿ ವೇಳೆಗೆ ಸ್ನೇಹಿತ ಸುದೀಪ್ ಅವರ ಬೆಳ್ಳಾರೆ ಮನೆಗೆ ಹೋಗುತ್ತಿದ್ದಾಗ ಮಾಂತೂರು ಸಮೀಪ ಬೈಕ್ ಅಪಘಾತವಾಗಿದೆ.
In a tragic incident, a youth died after a bike accident in Puttur. He was a resident of Madikeri.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm