ಬ್ರೇಕಿಂಗ್ ನ್ಯೂಸ್
22-03-21 12:23 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ಹೈವೇ ರಸ್ತೆಯಲ್ಲಿ ಸ್ಕೂಟರ್ ಸವಾರ ತಿರುವು ಪಡೆಯುತ್ತಿದ್ದ ವೇಳೆ ಅತಿ ವೇಗದಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಡಿವೈಡರ್ ಹತ್ತಿ ಸ್ಕೂಟರ್ ಮೇಲೆ ಹರಿದ ಘಟನೆ ಗಡಿಭಾಗ ತಲಪಾಡಿ ಜಂಕ್ಷನ್ನಲ್ಲಿ ನಡೆದಿದೆ. ಸ್ಕೂಟರ್ ಸವಾರ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾನೆ.
ಗಾಯಾಳುವನ್ನು ಕಾಸರಗೋಡು ಜಿಲ್ಲೆಯ ಉದ್ಯಾವರ ನಿವಾಸಿ ತುಳಸಿ ಎಂದು ಗುರುತಿಸಲಾಗಿದೆ. ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಗಡಿಭಾಗ ತಲಪಾಡಿಯಲ್ಲಿ ಸ್ಕೂಲ್ ಬಸ್ಸೊಂದು ಇನ್ನೊಂದು ರಸ್ತೆಗೆ ತಿರುವು ಪಡೆಯುವ ಯತ್ನದಲ್ಲಿದ್ದಾಗ ಕೇರಳ ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಧ್ಯಕ್ಕೆ ನುಗ್ಗಿ ಬಂದಿದೆ. ಇದೇ ವೇಳೆ, ಮತ್ತೊಂದು ರಸ್ತೆಯಿಂದ ಸ್ಕೂಟರ್ ಸವಾರ ತಿರುವು ಪಡೆಯಲು ಬಂದಿದ್ದು ಕೆಎಸ್ಸಾರ್ಟಿಸಿ ಬಸ್ ನೇರವಾಗಿ ಡಿವೈಡರ್ ಮತ್ತು ಸ್ಕೂಟರ್ ಮೇಲೆ ಹರಿದಿದೆ. ಸ್ಕೂಟರ್ ಬಸ್ಸಿನಡಿಗೆ ಸಿಲುಕಿ ಅಪ್ಪಚ್ಚಿಯಾಗಿದೆ.
ಶಾಲಾ ಬಸ್ ಚಾಲಕ ಅಜಾಗರೂಕತೆ ಚಾಲನೆಯಿಂದ ಘಟನೆ ಸಂಭವಿಸಿದೆ ಎನ್ನಲಾಗುತ್ತದೆ. ಸರಕಾರಿ ಬಸ್ ಚಾಲಕ, ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ್ದು ಆತನ ಸಮಯ ಪ್ರಜ್ಞೆಯಿಂದ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಸ್ಕೂಟರ್ ಚಾಲಕ ತುಳಸಿಯ ಎರಡೂ ಕಾಲು ಮುರಿತಕ್ಕೊಳಗಾಗಿದ್ದು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Video:
Live accident caught in CCTV of Ksrtc Bus and Scooter accident in Talapady, Mangalore
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm