ಬ್ರೇಕಿಂಗ್ ನ್ಯೂಸ್
22-03-21 03:45 pm Mangalore Correspondent ಕರಾವಳಿ
ಮಂಗಳೂರು, ಮಾ. 22 : ಫ್ಲೈ ಹೈ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ 15 ಮಹಿಳೆಯರಿಗೆ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಮರ್ಸಿ ಅಕಾಡೆಮಿ ಸೆಲೂನ್ ನಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಟ್ರಸ್ಟ್ ನ ಮುಖ್ಯಸ್ಥರು , ಕ್ಯಾನ್ಸರ್ ನಿಂದ ಕೂದಲು ಉದುರುವ ಕಾರಣ ರೋಗಿಗಳಲ್ಲಿ ಆತ್ಮವಿಶ್ವಾಸ ಕುಗ್ಗುತ್ತದೆ. ಅಲ್ಲದೆ ಸ್ವಾಭಿಮಾನ ಮತ್ತು ದೇಹದ ಚಿತ್ರಣದ ಮೇಲೆ ತೀವ್ರವಾದ ಪರಿಣಾಮ ಬೀರುತ್ತದೆ. ಇದರಿಂದ ಮತ್ತಷ್ಟು ಆತಂಕಕ್ಕೆ ಒಳಗಾಗುತ್ತಾರೆ.
ಈ ಹಿನ್ನೆಲೆಯಲ್ಲಿ ರೋಗಿಗಳಿಗೆ ಆತ್ಮವಿಶ್ವಾಸ ಹೆಚ್ಚಿಸಲು ಫ್ಲೈಹೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮರ್ಸಿ ಅಕಾಡೆಮಿ ಲೇಡೀಸ್ ಸೆಲೂನ್ ಹಾಗೂ ಮಚ್ಲಿ ಫ್ಯಾಮಿಲಿ ರೆಸ್ಟೋರೆಂಟ್ ಸಹಭಾಗಿತ್ವದಲ್ಲಿ ' ಹೇರ್ ಟು ಶೇರ್ ' ಕೇಶದಾನ ಮಾಡುವ ಅಭಿಯಾನವನ್ನು ಆರಂಭಿಸಿ ರೋಗಿಗಳಿಗೆ ಉಚಿತ ವಿಗ್ ಗಳನ್ನು ತಯಾರಿಸಿ ನೀಡಲಾಗುವುದು ಎಂದು ತಿಳಿಸಿದರು.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
19-05-25 12:31 pm
Mangalore Correspondent
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm