ಬ್ರೇಕಿಂಗ್ ನ್ಯೂಸ್
23-03-21 05:12 pm Mangaluru correspondent ಕರಾವಳಿ
ಉಳ್ಳಾಲ, ಮಾ.23: ಕೋವಿಡ್ 19 ಬಗ್ಗೆ ಜನರು ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದು ಇಂದು ಜನಸಾಮಾನ್ಯರಿಗೆ ಅಭಿಯಾನದಡಿ ಎಚ್ಚರಿಕೆ ನೀಡುತ್ತಿದ್ದು ನಾಳೆಯಿಂದ ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಕಾಪಾಡದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಉಳ್ಳಾಲ ನಗರ ಆಯುಕ್ತ ರಾಯಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.


ಜಿಲ್ಲಾಧಿಕಾರಿ ಆದೇಶದಂತೆ ಉಳ್ಳಾಲ ನಗರಸಭೆ ಅಧಿಕಾರಿಗಳು ಉಳ್ಳಾಲದಲ್ಲಿ ನಡೆದ ಕೋವಿಡ್ 19 ಜಾಗೃತಿ ಅಭಿಯಾನ ಜಾಥದಲ್ಲಿ ಸಾರ್ವಜನಿಕರಿಗೆ ಎಚ್ಚರ ನೀಡಿದ್ದಾರೆ. ನಗರ ಸಭಾ ಅಧ್ಯಕ್ಷರು ,ಸದಸ್ಯರು, ಸಿಬ್ಬಂದಿಗಳ ಜೊತೆ ಸೇರಿ ಆಯುಕ್ತರು ಇಂದು ಉಳ್ಳಾಲ ನಗರಾದ್ಯಂತ ಕೋವಿಡ್ 19 ಬಗ್ಗೆ ಜಾಗೃತಿ ಅಭಿಯಾನ ಮೂಡಿಸಿದರು. ಜನಸಾಮಾನ್ಯರು, ರಿಕ್ಷಾ ಚಾಲಕರು, ದ್ವಿಚಕ್ರ ಸವಾರರು, ಬಸ್ಸು ಪ್ರಯಾಣಿಕರಿಗೆ ಉಚಿತವಾದ ಮಾಸ್ಕ್ ಗಳನ್ನು ವಿತರಿಸಿ ಆರೋಗ್ಯ ಕಾಪಾಡುವಂತೆ ಮನವಿ ಮಾಡಿದರು. ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ನಾಳೆಯಿಂದ ಎಲ್ಲರೂ ಕಟ್ಟುನಿಟ್ಟಾಗಿ ಕೋವಿಡ್ 19 ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿದರು.


ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಸದಸ್ಯರಾದ ಸಪ್ನಾ ಹರೀಶ್, ಅಬ್ದುಲ್ ಬಶೀರ್ ,ಇ.ಎಮ್ ಜಬ್ಬಾರ್ ,ಮುಶ್ತಾಕ್ ಪಟ್ಲ ಮತ್ತು ನಗರಸಭಾ ಸಿಬ್ಬಂದಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
A Campaign was held against covid 19 in Ullal region and it is said that it's mandatory for everyone to wear a mask to avoid being charged with a fine.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am