ಬ್ರೇಕಿಂಗ್ ನ್ಯೂಸ್
23-03-21 05:12 pm Mangaluru correspondent ಕರಾವಳಿ
ಉಳ್ಳಾಲ, ಮಾ.23: ಕೋವಿಡ್ 19 ಬಗ್ಗೆ ಜನರು ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದು ಇಂದು ಜನಸಾಮಾನ್ಯರಿಗೆ ಅಭಿಯಾನದಡಿ ಎಚ್ಚರಿಕೆ ನೀಡುತ್ತಿದ್ದು ನಾಳೆಯಿಂದ ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಕಾಪಾಡದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಉಳ್ಳಾಲ ನಗರ ಆಯುಕ್ತ ರಾಯಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಆದೇಶದಂತೆ ಉಳ್ಳಾಲ ನಗರಸಭೆ ಅಧಿಕಾರಿಗಳು ಉಳ್ಳಾಲದಲ್ಲಿ ನಡೆದ ಕೋವಿಡ್ 19 ಜಾಗೃತಿ ಅಭಿಯಾನ ಜಾಥದಲ್ಲಿ ಸಾರ್ವಜನಿಕರಿಗೆ ಎಚ್ಚರ ನೀಡಿದ್ದಾರೆ. ನಗರ ಸಭಾ ಅಧ್ಯಕ್ಷರು ,ಸದಸ್ಯರು, ಸಿಬ್ಬಂದಿಗಳ ಜೊತೆ ಸೇರಿ ಆಯುಕ್ತರು ಇಂದು ಉಳ್ಳಾಲ ನಗರಾದ್ಯಂತ ಕೋವಿಡ್ 19 ಬಗ್ಗೆ ಜಾಗೃತಿ ಅಭಿಯಾನ ಮೂಡಿಸಿದರು. ಜನಸಾಮಾನ್ಯರು, ರಿಕ್ಷಾ ಚಾಲಕರು, ದ್ವಿಚಕ್ರ ಸವಾರರು, ಬಸ್ಸು ಪ್ರಯಾಣಿಕರಿಗೆ ಉಚಿತವಾದ ಮಾಸ್ಕ್ ಗಳನ್ನು ವಿತರಿಸಿ ಆರೋಗ್ಯ ಕಾಪಾಡುವಂತೆ ಮನವಿ ಮಾಡಿದರು. ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ನಾಳೆಯಿಂದ ಎಲ್ಲರೂ ಕಟ್ಟುನಿಟ್ಟಾಗಿ ಕೋವಿಡ್ 19 ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿದರು.
ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಸದಸ್ಯರಾದ ಸಪ್ನಾ ಹರೀಶ್, ಅಬ್ದುಲ್ ಬಶೀರ್ ,ಇ.ಎಮ್ ಜಬ್ಬಾರ್ ,ಮುಶ್ತಾಕ್ ಪಟ್ಲ ಮತ್ತು ನಗರಸಭಾ ಸಿಬ್ಬಂದಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
A Campaign was held against covid 19 in Ullal region and it is said that it's mandatory for everyone to wear a mask to avoid being charged with a fine.
10-03-25 09:51 pm
Bangalore Correspondent
Yathindra, Muda Site: ಮುಡಾಕ್ಕೆ ಹಿಂತಿರುಗಿಸಿದ್ದ...
10-03-25 02:07 pm
Calf Milk, Chitradurga: ಜನಿಸಿದ ಮೂರೇ ದಿನಕ್ಕೆ ಹ...
09-03-25 09:51 pm
Chitradurga Accident, Bangalore, Five Killed:...
09-03-25 04:54 pm
Bangalore News, Marriage: ಮದುವೆಗೂ ಮುನ್ನ ಕ್ಯೂಟ...
09-03-25 11:41 am
10-03-25 10:17 pm
HK News Desk
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
Cricket Win India, Trophy 2025: ರೋಚಕ ಹಣಾಹಣಿಯಲ...
09-03-25 10:49 pm
Dubai, Kerala, Death Sentence: ದುಬೈನಲ್ಲಿ ಇಬ್ಬ...
08-03-25 04:03 pm
James Harrison, Golden Arm, Death: ಲಕ್ಷಾಂತರ ಮ...
05-03-25 05:38 pm
10-03-25 09:16 pm
Mangalore Correspondent
Mangalore Kanyadi Swamiji News: ಎರಡು ರಾಜಕೀಯ ಪ...
10-03-25 08:36 pm
Diganth missing case, Daiva: ಪೊಲೀಸರ ಕೈಗೆ ಸಿಗದ...
10-03-25 01:37 pm
Chakravarti Sulibele, Kuthar, Mangalore; ಮತಾಂ...
09-03-25 06:34 pm
Mangalore Urwa Police, Inspector Bharathi Tra...
09-03-25 02:55 pm
10-03-25 10:48 pm
HK News Desk
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm
Koppal Rape, Crime, Arrest: ಪೆಟ್ರೋಲ್ ದುಡ್ಡು ಕ...
08-03-25 10:44 pm
Mangalore, Kasaragod Crime, Robbery: ಕ್ರಶರ್ ಮ...
07-03-25 05:51 pm