ಬ್ರೇಕಿಂಗ್ ನ್ಯೂಸ್
23-03-21 05:12 pm Mangaluru correspondent ಕರಾವಳಿ
ಉಳ್ಳಾಲ, ಮಾ.23: ಕೋವಿಡ್ 19 ಬಗ್ಗೆ ಜನರು ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದು ಇಂದು ಜನಸಾಮಾನ್ಯರಿಗೆ ಅಭಿಯಾನದಡಿ ಎಚ್ಚರಿಕೆ ನೀಡುತ್ತಿದ್ದು ನಾಳೆಯಿಂದ ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಕಾಪಾಡದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಉಳ್ಳಾಲ ನಗರ ಆಯುಕ್ತ ರಾಯಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.


ಜಿಲ್ಲಾಧಿಕಾರಿ ಆದೇಶದಂತೆ ಉಳ್ಳಾಲ ನಗರಸಭೆ ಅಧಿಕಾರಿಗಳು ಉಳ್ಳಾಲದಲ್ಲಿ ನಡೆದ ಕೋವಿಡ್ 19 ಜಾಗೃತಿ ಅಭಿಯಾನ ಜಾಥದಲ್ಲಿ ಸಾರ್ವಜನಿಕರಿಗೆ ಎಚ್ಚರ ನೀಡಿದ್ದಾರೆ. ನಗರ ಸಭಾ ಅಧ್ಯಕ್ಷರು ,ಸದಸ್ಯರು, ಸಿಬ್ಬಂದಿಗಳ ಜೊತೆ ಸೇರಿ ಆಯುಕ್ತರು ಇಂದು ಉಳ್ಳಾಲ ನಗರಾದ್ಯಂತ ಕೋವಿಡ್ 19 ಬಗ್ಗೆ ಜಾಗೃತಿ ಅಭಿಯಾನ ಮೂಡಿಸಿದರು. ಜನಸಾಮಾನ್ಯರು, ರಿಕ್ಷಾ ಚಾಲಕರು, ದ್ವಿಚಕ್ರ ಸವಾರರು, ಬಸ್ಸು ಪ್ರಯಾಣಿಕರಿಗೆ ಉಚಿತವಾದ ಮಾಸ್ಕ್ ಗಳನ್ನು ವಿತರಿಸಿ ಆರೋಗ್ಯ ಕಾಪಾಡುವಂತೆ ಮನವಿ ಮಾಡಿದರು. ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ನಾಳೆಯಿಂದ ಎಲ್ಲರೂ ಕಟ್ಟುನಿಟ್ಟಾಗಿ ಕೋವಿಡ್ 19 ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿದರು.


ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಸದಸ್ಯರಾದ ಸಪ್ನಾ ಹರೀಶ್, ಅಬ್ದುಲ್ ಬಶೀರ್ ,ಇ.ಎಮ್ ಜಬ್ಬಾರ್ ,ಮುಶ್ತಾಕ್ ಪಟ್ಲ ಮತ್ತು ನಗರಸಭಾ ಸಿಬ್ಬಂದಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
A Campaign was held against covid 19 in Ullal region and it is said that it's mandatory for everyone to wear a mask to avoid being charged with a fine.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm