ಬ್ರೇಕಿಂಗ್ ನ್ಯೂಸ್
24-03-21 04:49 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಪೂರಕವಾಗಿ ಕೃಷಿ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಬ್ಬರು ಪಂಜಾಬಿ ರೈತರು ದೇಶ ಸಂಚಾರಕ್ಕೆ ತೊಡಗಿದ್ದಾರೆ. 14 ಸಾವಿರ ಕಿಲೋಮೀಟರ್ ದೇಶಯಾತ್ರೆಯಲ್ಲಿ ತೊಡಗಿಸಿಕೊಂಡ ಇಬ್ಬರು ಪಂಜಾಬಿ ರೈತರು ಈಗ ಮಂಗಳೂರಿಗೆ ಆಗಮಿಸಿದ್ದಾರೆ.
ಪಂಜಾಬಿನಿಂದ ಜ.5 ರಂದು ಹೊರಟ ಇವರು ಹರಿಯಾಣ, ದೆಹಲಿ, ಉತ್ತರಪ್ರದೇಶ, ಬಿಹಾರ, ಅಸ್ಸಾಂ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಛತ್ತೀಸ್ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳಕ್ಕೆ ಪ್ರಯಾಣಿಸಿದ್ದು ಮಂಗಳವಾರ ರಾತ್ರಿ ಮಂಗಳೂರಿಗೆ ತಲುಪಿದ್ದಾರೆ. ಇಂದು ಉಡುಪಿ ಕಡೆ ಪ್ರಯಾಣ ಬೆಳೆಸಿದ್ದು ಕೃಷಿ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದರ ಜೊತೆಗೆ ಯಾತ್ರೆಗೆ ಬಳಸುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಮಲಗುವ, ಅಡುಗೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಹಿಂಬದಿಯ ಎರಡು ಸೀಟುಗಳನ್ನು ತೆಗೆದು ಇಬ್ಬರು ಹಾಸಿಗೆ ಹರಡಿ ಮಲಗುವಂತೆ ವಾಹನವನ್ನು ವಿನ್ಯಾಸ ಮಾಡಲಾಗಿದ್ದು, ಅದರಲ್ಲಿ ಗ್ಯಾಸ್ ಸ್ಟೌ, ಆಹಾರ ವಸ್ತು, ರಾತ್ರಿ ಹೊರಗೆ ಮಲಗಲು ಟೆಂಟ್ ವ್ಯವಸ್ಥೆ ಇದೆ. ವಾಹನದಲ್ಲಿ ಕೃಷಿ ಕಾಯ್ದೆ ವಿರೋಧಿ ಬರಹಗಳನ್ನು ಬರೆಯಲಾಗಿದೆ.
Two Punjabi farmers arrive in Mangalore travelling parts of India by their car in support of Protest of farmers in India.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm