ಬ್ರೇಕಿಂಗ್ ನ್ಯೂಸ್
24-03-21 04:49 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಪೂರಕವಾಗಿ ಕೃಷಿ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಬ್ಬರು ಪಂಜಾಬಿ ರೈತರು ದೇಶ ಸಂಚಾರಕ್ಕೆ ತೊಡಗಿದ್ದಾರೆ. 14 ಸಾವಿರ ಕಿಲೋಮೀಟರ್ ದೇಶಯಾತ್ರೆಯಲ್ಲಿ ತೊಡಗಿಸಿಕೊಂಡ ಇಬ್ಬರು ಪಂಜಾಬಿ ರೈತರು ಈಗ ಮಂಗಳೂರಿಗೆ ಆಗಮಿಸಿದ್ದಾರೆ.
ಪಂಜಾಬಿನಿಂದ ಜ.5 ರಂದು ಹೊರಟ ಇವರು ಹರಿಯಾಣ, ದೆಹಲಿ, ಉತ್ತರಪ್ರದೇಶ, ಬಿಹಾರ, ಅಸ್ಸಾಂ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಛತ್ತೀಸ್ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳಕ್ಕೆ ಪ್ರಯಾಣಿಸಿದ್ದು ಮಂಗಳವಾರ ರಾತ್ರಿ ಮಂಗಳೂರಿಗೆ ತಲುಪಿದ್ದಾರೆ. ಇಂದು ಉಡುಪಿ ಕಡೆ ಪ್ರಯಾಣ ಬೆಳೆಸಿದ್ದು ಕೃಷಿ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದರ ಜೊತೆಗೆ ಯಾತ್ರೆಗೆ ಬಳಸುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಮಲಗುವ, ಅಡುಗೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಹಿಂಬದಿಯ ಎರಡು ಸೀಟುಗಳನ್ನು ತೆಗೆದು ಇಬ್ಬರು ಹಾಸಿಗೆ ಹರಡಿ ಮಲಗುವಂತೆ ವಾಹನವನ್ನು ವಿನ್ಯಾಸ ಮಾಡಲಾಗಿದ್ದು, ಅದರಲ್ಲಿ ಗ್ಯಾಸ್ ಸ್ಟೌ, ಆಹಾರ ವಸ್ತು, ರಾತ್ರಿ ಹೊರಗೆ ಮಲಗಲು ಟೆಂಟ್ ವ್ಯವಸ್ಥೆ ಇದೆ. ವಾಹನದಲ್ಲಿ ಕೃಷಿ ಕಾಯ್ದೆ ವಿರೋಧಿ ಬರಹಗಳನ್ನು ಬರೆಯಲಾಗಿದೆ.
Two Punjabi farmers arrive in Mangalore travelling parts of India by their car in support of Protest of farmers in India.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm