ಬ್ರೇಕಿಂಗ್ ನ್ಯೂಸ್
24-03-21 04:49 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಪೂರಕವಾಗಿ ಕೃಷಿ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಬ್ಬರು ಪಂಜಾಬಿ ರೈತರು ದೇಶ ಸಂಚಾರಕ್ಕೆ ತೊಡಗಿದ್ದಾರೆ. 14 ಸಾವಿರ ಕಿಲೋಮೀಟರ್ ದೇಶಯಾತ್ರೆಯಲ್ಲಿ ತೊಡಗಿಸಿಕೊಂಡ ಇಬ್ಬರು ಪಂಜಾಬಿ ರೈತರು ಈಗ ಮಂಗಳೂರಿಗೆ ಆಗಮಿಸಿದ್ದಾರೆ.
ಪಂಜಾಬಿನಿಂದ ಜ.5 ರಂದು ಹೊರಟ ಇವರು ಹರಿಯಾಣ, ದೆಹಲಿ, ಉತ್ತರಪ್ರದೇಶ, ಬಿಹಾರ, ಅಸ್ಸಾಂ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಛತ್ತೀಸ್ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳಕ್ಕೆ ಪ್ರಯಾಣಿಸಿದ್ದು ಮಂಗಳವಾರ ರಾತ್ರಿ ಮಂಗಳೂರಿಗೆ ತಲುಪಿದ್ದಾರೆ. ಇಂದು ಉಡುಪಿ ಕಡೆ ಪ್ರಯಾಣ ಬೆಳೆಸಿದ್ದು ಕೃಷಿ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದರ ಜೊತೆಗೆ ಯಾತ್ರೆಗೆ ಬಳಸುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಮಲಗುವ, ಅಡುಗೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಹಿಂಬದಿಯ ಎರಡು ಸೀಟುಗಳನ್ನು ತೆಗೆದು ಇಬ್ಬರು ಹಾಸಿಗೆ ಹರಡಿ ಮಲಗುವಂತೆ ವಾಹನವನ್ನು ವಿನ್ಯಾಸ ಮಾಡಲಾಗಿದ್ದು, ಅದರಲ್ಲಿ ಗ್ಯಾಸ್ ಸ್ಟೌ, ಆಹಾರ ವಸ್ತು, ರಾತ್ರಿ ಹೊರಗೆ ಮಲಗಲು ಟೆಂಟ್ ವ್ಯವಸ್ಥೆ ಇದೆ. ವಾಹನದಲ್ಲಿ ಕೃಷಿ ಕಾಯ್ದೆ ವಿರೋಧಿ ಬರಹಗಳನ್ನು ಬರೆಯಲಾಗಿದೆ.
Two Punjabi farmers arrive in Mangalore travelling parts of India by their car in support of Protest of farmers in India.
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 03:15 pm
Mangalore Correspondent
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm