ಬ್ರೇಕಿಂಗ್ ನ್ಯೂಸ್
24-03-21 04:49 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಪೂರಕವಾಗಿ ಕೃಷಿ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಬ್ಬರು ಪಂಜಾಬಿ ರೈತರು ದೇಶ ಸಂಚಾರಕ್ಕೆ ತೊಡಗಿದ್ದಾರೆ. 14 ಸಾವಿರ ಕಿಲೋಮೀಟರ್ ದೇಶಯಾತ್ರೆಯಲ್ಲಿ ತೊಡಗಿಸಿಕೊಂಡ ಇಬ್ಬರು ಪಂಜಾಬಿ ರೈತರು ಈಗ ಮಂಗಳೂರಿಗೆ ಆಗಮಿಸಿದ್ದಾರೆ.
ಪಂಜಾಬಿನಿಂದ ಜ.5 ರಂದು ಹೊರಟ ಇವರು ಹರಿಯಾಣ, ದೆಹಲಿ, ಉತ್ತರಪ್ರದೇಶ, ಬಿಹಾರ, ಅಸ್ಸಾಂ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಛತ್ತೀಸ್ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳಕ್ಕೆ ಪ್ರಯಾಣಿಸಿದ್ದು ಮಂಗಳವಾರ ರಾತ್ರಿ ಮಂಗಳೂರಿಗೆ ತಲುಪಿದ್ದಾರೆ. ಇಂದು ಉಡುಪಿ ಕಡೆ ಪ್ರಯಾಣ ಬೆಳೆಸಿದ್ದು ಕೃಷಿ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದರ ಜೊತೆಗೆ ಯಾತ್ರೆಗೆ ಬಳಸುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಮಲಗುವ, ಅಡುಗೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಹಿಂಬದಿಯ ಎರಡು ಸೀಟುಗಳನ್ನು ತೆಗೆದು ಇಬ್ಬರು ಹಾಸಿಗೆ ಹರಡಿ ಮಲಗುವಂತೆ ವಾಹನವನ್ನು ವಿನ್ಯಾಸ ಮಾಡಲಾಗಿದ್ದು, ಅದರಲ್ಲಿ ಗ್ಯಾಸ್ ಸ್ಟೌ, ಆಹಾರ ವಸ್ತು, ರಾತ್ರಿ ಹೊರಗೆ ಮಲಗಲು ಟೆಂಟ್ ವ್ಯವಸ್ಥೆ ಇದೆ. ವಾಹನದಲ್ಲಿ ಕೃಷಿ ಕಾಯ್ದೆ ವಿರೋಧಿ ಬರಹಗಳನ್ನು ಬರೆಯಲಾಗಿದೆ.
Two Punjabi farmers arrive in Mangalore travelling parts of India by their car in support of Protest of farmers in India.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm