ಬ್ರೇಕಿಂಗ್ ನ್ಯೂಸ್
25-03-21 09:33 am Mangaluru Correspondent ಕರಾವಳಿ
ಉಪ್ಪಿನಂಗಡಿ, ಮಾ.25: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಇಲ್ಲಿನ ನೆಲ್ಯಾಡಿ ಬಳಿ ಖಾಸಗಿ ಬಸ್ ಮತ್ತು ಕಂಟೇನರ್ ಲಾರಿ ಮಧ್ಯೆ ಭೀಕರ ಅಪಘಾತ ನಡೆದು ಬೆಂಕಿ ಹತ್ತಿಕೊಂಡಿದ್ದು ಕಂಟೈನರ್ ಚಾಲಕ ಸಜೀವ ದಹನವಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರು ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಕಂಟೈನರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಮೆ ಒಮ್ಮೆಲೇ ಎರಡೂ ವಾಹನಗಳಿಗೆ ಬೆಂಕಿ ಹತ್ತಿಕ್ಕೊಂಡಿದೆ. ಕಂಟೈನರ್ ಚಾಲಕ ಗಾಯಗೊಂಡು ಹೊರಬರಲಾಗದೆ ಸಜೀವ ದಹನವಾದರೆ, ಬಸ್ನಲ್ಲಿದ್ದವರು ಅದೃಷ್ಟವಶಾತ್ ಸಾವಿನಿಂದ ಪಾರಾಗಿದ್ದಾರೆ.


ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ದುರ್ಗಾ ಮೋಟರ್ಸ್ ಬಸ್ ಎನ್ನಲಾಗುತ್ತಿದ್ದು, ಬಸ್ನಲ್ಲಿ 30 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಹಾಸನ ಕಡೆಯಿಂದ ತರಕಾರಿ ಹೇರಿಕೊಂಡು ಬರುತ್ತಿದ್ದ ಕಂಟೈನರ್ ಲಾರಿ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಕಂಟೈನರ್ಗೆ ಗ್ಯಾಸ್ ಬಳಕೆ ಮಾಡುತ್ತಿದ್ದು, ಅಪಘಾತದ ಬಳಿಕ ಗ್ಯಾಸ್ ಸೋರಿಕೆಯಾಗಿ ಬೆಂಕಿ ದೊಡ್ಡ ಮಟ್ಟಕ್ಕೆ ಹತ್ತಿಕೊಂಡಿದೆ ಎನ್ನಲಾಗಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಮತ್ತು ಕಂಟೇನರ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಸ್ಥಳದಲ್ಲಿ ಅಪಘಾತದ ಭೀಕರ ದೃಶ್ಯಕ್ಕೆ ಸಾಕ್ಷಿಯಾಗಿ ನಿಂತಿದೆ.
Video:
In a tragic accident between Van and Private Bus, Truck Driver got burnt alive and the bus was completely gutted by fire at Nellyadi, Sullia in Mangalore.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm