ಬ್ರೇಕಿಂಗ್ ನ್ಯೂಸ್
25-03-21 09:33 am Mangaluru Correspondent ಕರಾವಳಿ
ಉಪ್ಪಿನಂಗಡಿ, ಮಾ.25: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಇಲ್ಲಿನ ನೆಲ್ಯಾಡಿ ಬಳಿ ಖಾಸಗಿ ಬಸ್ ಮತ್ತು ಕಂಟೇನರ್ ಲಾರಿ ಮಧ್ಯೆ ಭೀಕರ ಅಪಘಾತ ನಡೆದು ಬೆಂಕಿ ಹತ್ತಿಕೊಂಡಿದ್ದು ಕಂಟೈನರ್ ಚಾಲಕ ಸಜೀವ ದಹನವಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರು ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಕಂಟೈನರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಮೆ ಒಮ್ಮೆಲೇ ಎರಡೂ ವಾಹನಗಳಿಗೆ ಬೆಂಕಿ ಹತ್ತಿಕ್ಕೊಂಡಿದೆ. ಕಂಟೈನರ್ ಚಾಲಕ ಗಾಯಗೊಂಡು ಹೊರಬರಲಾಗದೆ ಸಜೀವ ದಹನವಾದರೆ, ಬಸ್ನಲ್ಲಿದ್ದವರು ಅದೃಷ್ಟವಶಾತ್ ಸಾವಿನಿಂದ ಪಾರಾಗಿದ್ದಾರೆ.
ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ದುರ್ಗಾ ಮೋಟರ್ಸ್ ಬಸ್ ಎನ್ನಲಾಗುತ್ತಿದ್ದು, ಬಸ್ನಲ್ಲಿ 30 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಹಾಸನ ಕಡೆಯಿಂದ ತರಕಾರಿ ಹೇರಿಕೊಂಡು ಬರುತ್ತಿದ್ದ ಕಂಟೈನರ್ ಲಾರಿ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಕಂಟೈನರ್ಗೆ ಗ್ಯಾಸ್ ಬಳಕೆ ಮಾಡುತ್ತಿದ್ದು, ಅಪಘಾತದ ಬಳಿಕ ಗ್ಯಾಸ್ ಸೋರಿಕೆಯಾಗಿ ಬೆಂಕಿ ದೊಡ್ಡ ಮಟ್ಟಕ್ಕೆ ಹತ್ತಿಕೊಂಡಿದೆ ಎನ್ನಲಾಗಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಮತ್ತು ಕಂಟೇನರ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಸ್ಥಳದಲ್ಲಿ ಅಪಘಾತದ ಭೀಕರ ದೃಶ್ಯಕ್ಕೆ ಸಾಕ್ಷಿಯಾಗಿ ನಿಂತಿದೆ.
Video:
In a tragic accident between Van and Private Bus, Truck Driver got burnt alive and the bus was completely gutted by fire at Nellyadi, Sullia in Mangalore.
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 03:15 pm
Mangalore Correspondent
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm