ಬ್ರೇಕಿಂಗ್ ನ್ಯೂಸ್
25-03-21 03:13 pm Mangaluru correspondent ಕರಾವಳಿ
ಉಳ್ಳಾಲ, ಮಾ.25 : ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತೊಕ್ಕೊಟ್ಟಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಕುಂಪಲ ಕೃಷ್ಣ ನಗರ ನಿವಾಸಿ ವಿಶ್ವಾಸ್ ಕುಲಾಲ್ (43) ಮೃತ ವ್ಯಕ್ತಿ. ವಿದೇಶದಲ್ಲಿ ನೌಕರಿಯಲ್ಲಿದ್ದ ವಿಶ್ವಾಸ್ ಅವರು ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿ ಜೀವನ ನಿರ್ವಹಣೆಗಾಗಿ ಮಾಡೂರಿನಲ್ಲಿ ಫಿಟ್ಟರ್ ಕೆಲಸ ಮಾಡುತ್ತಿದ್ದರು.

ವಿಶ್ವಾಸ್ ಅವರಿಗೆ ನಿನ್ನೆ ರಾತ್ರಿಯೇ ಎದೆ ನೋವು ಕಾಣಿಸಿ ಕೊಂಡಿತ್ತಂತೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿರುವ ಕ್ಲಿನಿಕ್ ಒಂದಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದು ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ನೇತಾಜಿ ಆಸ್ಪತ್ರೆಗೆ ನಡೆದುಕೊಂಡೇ ಬಂದ ವಿಶ್ವಾಸ್ ಅವರು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಮೃತರು ಪತ್ನಿ ಮತ್ತು ಎರಡು ಪುಟ್ಟ ಹೆಣ್ಮಕ್ಕಳನ್ನು ಅಗಲಿದ್ದಾರೆ. ವಿಶ್ವಾಸ್ ಅವರ ಅಕಾಲಿಕ ಅಗಲಿಕೆಯಿಂದ ಪತ್ನಿ, ಕುಟುಂಬ, ಸ್ನೇಹಿತ ವರ್ಗದವರು ಶೋಕ ತಪ್ತರಾಗಿದ್ದಾರೆ.

ಈ ತಿಂಗಳಲ್ಲಿ ಕುಂಪಲ ಪರಿಸರದಲ್ಲಿ ಯುವತಿ ಪ್ರೇಕ್ಷಾ ನಿಗೂಢ ಸಾವು ಬಳಿಕ ವಿಶ್ವಾಸ್ ಅವರ ನಾಲ್ಕನೇ ಅಕಾಲಿಕ ಮರಣವಾಗಿದ್ದು ಕುಂಪಲ ನಿವಾಸಿಗಳಲ್ಲಿ ಆತಂಕ ಮೂಡುವಂತಾಗಿದೆ.
Mangalore Man dies of heart attack in kumpala. The deceased has been identified as Vishwas Kulal.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am