ಬ್ರೇಕಿಂಗ್ ನ್ಯೂಸ್
25-03-21 03:13 pm Mangaluru correspondent ಕರಾವಳಿ
ಉಳ್ಳಾಲ, ಮಾ.25 : ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತೊಕ್ಕೊಟ್ಟಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಕುಂಪಲ ಕೃಷ್ಣ ನಗರ ನಿವಾಸಿ ವಿಶ್ವಾಸ್ ಕುಲಾಲ್ (43) ಮೃತ ವ್ಯಕ್ತಿ. ವಿದೇಶದಲ್ಲಿ ನೌಕರಿಯಲ್ಲಿದ್ದ ವಿಶ್ವಾಸ್ ಅವರು ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿ ಜೀವನ ನಿರ್ವಹಣೆಗಾಗಿ ಮಾಡೂರಿನಲ್ಲಿ ಫಿಟ್ಟರ್ ಕೆಲಸ ಮಾಡುತ್ತಿದ್ದರು.

ವಿಶ್ವಾಸ್ ಅವರಿಗೆ ನಿನ್ನೆ ರಾತ್ರಿಯೇ ಎದೆ ನೋವು ಕಾಣಿಸಿ ಕೊಂಡಿತ್ತಂತೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿರುವ ಕ್ಲಿನಿಕ್ ಒಂದಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದು ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ನೇತಾಜಿ ಆಸ್ಪತ್ರೆಗೆ ನಡೆದುಕೊಂಡೇ ಬಂದ ವಿಶ್ವಾಸ್ ಅವರು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಮೃತರು ಪತ್ನಿ ಮತ್ತು ಎರಡು ಪುಟ್ಟ ಹೆಣ್ಮಕ್ಕಳನ್ನು ಅಗಲಿದ್ದಾರೆ. ವಿಶ್ವಾಸ್ ಅವರ ಅಕಾಲಿಕ ಅಗಲಿಕೆಯಿಂದ ಪತ್ನಿ, ಕುಟುಂಬ, ಸ್ನೇಹಿತ ವರ್ಗದವರು ಶೋಕ ತಪ್ತರಾಗಿದ್ದಾರೆ.

ಈ ತಿಂಗಳಲ್ಲಿ ಕುಂಪಲ ಪರಿಸರದಲ್ಲಿ ಯುವತಿ ಪ್ರೇಕ್ಷಾ ನಿಗೂಢ ಸಾವು ಬಳಿಕ ವಿಶ್ವಾಸ್ ಅವರ ನಾಲ್ಕನೇ ಅಕಾಲಿಕ ಮರಣವಾಗಿದ್ದು ಕುಂಪಲ ನಿವಾಸಿಗಳಲ್ಲಿ ಆತಂಕ ಮೂಡುವಂತಾಗಿದೆ.
Mangalore Man dies of heart attack in kumpala. The deceased has been identified as Vishwas Kulal.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm