ಬ್ರೇಕಿಂಗ್ ನ್ಯೂಸ್
25-03-21 03:13 pm Mangaluru correspondent ಕರಾವಳಿ
ಉಳ್ಳಾಲ, ಮಾ.25 : ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತೊಕ್ಕೊಟ್ಟಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಕುಂಪಲ ಕೃಷ್ಣ ನಗರ ನಿವಾಸಿ ವಿಶ್ವಾಸ್ ಕುಲಾಲ್ (43) ಮೃತ ವ್ಯಕ್ತಿ. ವಿದೇಶದಲ್ಲಿ ನೌಕರಿಯಲ್ಲಿದ್ದ ವಿಶ್ವಾಸ್ ಅವರು ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿ ಜೀವನ ನಿರ್ವಹಣೆಗಾಗಿ ಮಾಡೂರಿನಲ್ಲಿ ಫಿಟ್ಟರ್ ಕೆಲಸ ಮಾಡುತ್ತಿದ್ದರು.
ವಿಶ್ವಾಸ್ ಅವರಿಗೆ ನಿನ್ನೆ ರಾತ್ರಿಯೇ ಎದೆ ನೋವು ಕಾಣಿಸಿ ಕೊಂಡಿತ್ತಂತೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿರುವ ಕ್ಲಿನಿಕ್ ಒಂದಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದು ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ನೇತಾಜಿ ಆಸ್ಪತ್ರೆಗೆ ನಡೆದುಕೊಂಡೇ ಬಂದ ವಿಶ್ವಾಸ್ ಅವರು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೃತರು ಪತ್ನಿ ಮತ್ತು ಎರಡು ಪುಟ್ಟ ಹೆಣ್ಮಕ್ಕಳನ್ನು ಅಗಲಿದ್ದಾರೆ. ವಿಶ್ವಾಸ್ ಅವರ ಅಕಾಲಿಕ ಅಗಲಿಕೆಯಿಂದ ಪತ್ನಿ, ಕುಟುಂಬ, ಸ್ನೇಹಿತ ವರ್ಗದವರು ಶೋಕ ತಪ್ತರಾಗಿದ್ದಾರೆ.
ಈ ತಿಂಗಳಲ್ಲಿ ಕುಂಪಲ ಪರಿಸರದಲ್ಲಿ ಯುವತಿ ಪ್ರೇಕ್ಷಾ ನಿಗೂಢ ಸಾವು ಬಳಿಕ ವಿಶ್ವಾಸ್ ಅವರ ನಾಲ್ಕನೇ ಅಕಾಲಿಕ ಮರಣವಾಗಿದ್ದು ಕುಂಪಲ ನಿವಾಸಿಗಳಲ್ಲಿ ಆತಂಕ ಮೂಡುವಂತಾಗಿದೆ.
Mangalore Man dies of heart attack in kumpala. The deceased has been identified as Vishwas Kulal.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am