ಬ್ರೇಕಿಂಗ್ ನ್ಯೂಸ್
25-03-21 03:13 pm Mangaluru correspondent ಕರಾವಳಿ
ಉಳ್ಳಾಲ, ಮಾ.25 : ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತೊಕ್ಕೊಟ್ಟಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಕುಂಪಲ ಕೃಷ್ಣ ನಗರ ನಿವಾಸಿ ವಿಶ್ವಾಸ್ ಕುಲಾಲ್ (43) ಮೃತ ವ್ಯಕ್ತಿ. ವಿದೇಶದಲ್ಲಿ ನೌಕರಿಯಲ್ಲಿದ್ದ ವಿಶ್ವಾಸ್ ಅವರು ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿ ಜೀವನ ನಿರ್ವಹಣೆಗಾಗಿ ಮಾಡೂರಿನಲ್ಲಿ ಫಿಟ್ಟರ್ ಕೆಲಸ ಮಾಡುತ್ತಿದ್ದರು.

ವಿಶ್ವಾಸ್ ಅವರಿಗೆ ನಿನ್ನೆ ರಾತ್ರಿಯೇ ಎದೆ ನೋವು ಕಾಣಿಸಿ ಕೊಂಡಿತ್ತಂತೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿರುವ ಕ್ಲಿನಿಕ್ ಒಂದಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದು ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ನೇತಾಜಿ ಆಸ್ಪತ್ರೆಗೆ ನಡೆದುಕೊಂಡೇ ಬಂದ ವಿಶ್ವಾಸ್ ಅವರು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಮೃತರು ಪತ್ನಿ ಮತ್ತು ಎರಡು ಪುಟ್ಟ ಹೆಣ್ಮಕ್ಕಳನ್ನು ಅಗಲಿದ್ದಾರೆ. ವಿಶ್ವಾಸ್ ಅವರ ಅಕಾಲಿಕ ಅಗಲಿಕೆಯಿಂದ ಪತ್ನಿ, ಕುಟುಂಬ, ಸ್ನೇಹಿತ ವರ್ಗದವರು ಶೋಕ ತಪ್ತರಾಗಿದ್ದಾರೆ.

ಈ ತಿಂಗಳಲ್ಲಿ ಕುಂಪಲ ಪರಿಸರದಲ್ಲಿ ಯುವತಿ ಪ್ರೇಕ್ಷಾ ನಿಗೂಢ ಸಾವು ಬಳಿಕ ವಿಶ್ವಾಸ್ ಅವರ ನಾಲ್ಕನೇ ಅಕಾಲಿಕ ಮರಣವಾಗಿದ್ದು ಕುಂಪಲ ನಿವಾಸಿಗಳಲ್ಲಿ ಆತಂಕ ಮೂಡುವಂತಾಗಿದೆ.
Mangalore Man dies of heart attack in kumpala. The deceased has been identified as Vishwas Kulal.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm