ಬ್ರೇಕಿಂಗ್ ನ್ಯೂಸ್
26-03-21 04:52 pm Mangaluru correspondent ಕರಾವಳಿ
ಮಂಗಳೂರು, ಮಾ.25: ಜನರಿಗೆ ಯಾವುದೇ ಸೂಚನೆ ನೀಡದೆ ಜಿಲ್ಲಾಧಿಕಾರಿಯವರು ಏಕಾಏಕಿ ಬೀದಿಗಿಳಿದು ದಂಡ ವಿಧಿಸಿದ್ದು ತಪ್ಪು. ಮಾಲ್, ಪಬ್ ಗಳಲ್ಲಿ ಸೇರುವ ಜನರ ಮೇಲೆ ದಂಡ ಹಾಕಲ್ಲ. ಸಾಮಾನ್ಯ ಜನರ ಮೇಲೆ ದಂಡ ವಿಧಿಸುವ, ಬಂಧಿಸುವ ಕೆಲಸ ಮಾಡುತ್ತಾರೆ. ಇದು ಎಷ್ಟು ಸರಿ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಪ್ರಶ್ನೆ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕೈಗೊಂಡಿರುವ ದಿಢೀರ್ ದಾಳಿ ಕ್ರಮವನ್ನು ಟೀಕಿಸಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕಿ, ದೊಡ್ಡ ಮಾಲ್ಗಳಲ್ಲಿ ದಾಳಿ ನಡೆಸಿ, 500 ಸಾವಿರ ದಂಡ ವಿಧಿಸಿದ್ದಾರೆ. ಸಣ್ಣ ವ್ಯಾಪಾರಸ್ಥರ ಅಂಗಡಿಗಳಿಗೆ 4-5 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಹಾನಗರ ಪಾಲಿಕೆಯವರು ಕೂಡ ಇದೇ ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ಜನರ ಮೇಲೆ ಇವರು ದಂಡದ ಪ್ರಯೋಗ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಮಾಸ್ಕ್ ಧರಿಸದೇ ಇದ್ದುದಕ್ಕೆ ದಂಡ ವಿಧಿಸಲಿ. ಹಾಗೆಂದು ಮಾಸ್ಕ್ ಹಾಕದ ಕಾರಣಕ್ಕೆ ಬಂಧಿಸುವ ಅಧಿಕಾರ ಇದೆಯೇ ಇವರಿಗೆ. ಪೆಟ್ರೋಲ್ ಪಂಪಿನಲ್ಲಿ ಮಾಸ್ಕ್ ಹಾಕಿಲ್ಲವೆಂದು ಪೊಲೀಸರು ಒಬ್ಬನನ್ನು ಅಪರಾಧಿಯಂತೆ ಎಳಕೊಂಡು ಹೋಗಿದ್ದು ಎಷ್ಟು ಸರಿ ಎಂದು ಆಕ್ಷೇಪಿಸಿದ್ದಾರೆ.
ಮೊನ್ನೆ ಸುರತ್ಕಲ್ ನಲ್ಲಿ ಡಿಜೆ, ಡ್ಯಾನ್ಸ್ ಎಂದು ಬಹಳಷ್ಟು ಜನ ಸೇರಿದ್ದರು. ಕುಣಿದಾಡಿದ್ದಾರೆ. ಅದರಲ್ಲಿ ಡೀಸಿಯವರೂ ಇದ್ದರು. ಅಲ್ಲಿ ಇಲ್ಲದ ಕೊರೊನಾ ನಿಯಮ ಬೀದಿಯಲ್ಲಿ ಹೋಗೋ ಜನರ ಮೇಲೆ ಮಾತ್ರ ಯಾಕೆ ವಿಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Congress leader prathibha kulai has slammed Mangalore DC Rajendra for his audacity on poor over covid rules.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm