ಬ್ರೇಕಿಂಗ್ ನ್ಯೂಸ್
26-03-21 04:52 pm Mangaluru correspondent ಕರಾವಳಿ
ಮಂಗಳೂರು, ಮಾ.25: ಜನರಿಗೆ ಯಾವುದೇ ಸೂಚನೆ ನೀಡದೆ ಜಿಲ್ಲಾಧಿಕಾರಿಯವರು ಏಕಾಏಕಿ ಬೀದಿಗಿಳಿದು ದಂಡ ವಿಧಿಸಿದ್ದು ತಪ್ಪು. ಮಾಲ್, ಪಬ್ ಗಳಲ್ಲಿ ಸೇರುವ ಜನರ ಮೇಲೆ ದಂಡ ಹಾಕಲ್ಲ. ಸಾಮಾನ್ಯ ಜನರ ಮೇಲೆ ದಂಡ ವಿಧಿಸುವ, ಬಂಧಿಸುವ ಕೆಲಸ ಮಾಡುತ್ತಾರೆ. ಇದು ಎಷ್ಟು ಸರಿ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಪ್ರಶ್ನೆ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕೈಗೊಂಡಿರುವ ದಿಢೀರ್ ದಾಳಿ ಕ್ರಮವನ್ನು ಟೀಕಿಸಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕಿ, ದೊಡ್ಡ ಮಾಲ್ಗಳಲ್ಲಿ ದಾಳಿ ನಡೆಸಿ, 500 ಸಾವಿರ ದಂಡ ವಿಧಿಸಿದ್ದಾರೆ. ಸಣ್ಣ ವ್ಯಾಪಾರಸ್ಥರ ಅಂಗಡಿಗಳಿಗೆ 4-5 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಹಾನಗರ ಪಾಲಿಕೆಯವರು ಕೂಡ ಇದೇ ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ಜನರ ಮೇಲೆ ಇವರು ದಂಡದ ಪ್ರಯೋಗ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಮಾಸ್ಕ್ ಧರಿಸದೇ ಇದ್ದುದಕ್ಕೆ ದಂಡ ವಿಧಿಸಲಿ. ಹಾಗೆಂದು ಮಾಸ್ಕ್ ಹಾಕದ ಕಾರಣಕ್ಕೆ ಬಂಧಿಸುವ ಅಧಿಕಾರ ಇದೆಯೇ ಇವರಿಗೆ. ಪೆಟ್ರೋಲ್ ಪಂಪಿನಲ್ಲಿ ಮಾಸ್ಕ್ ಹಾಕಿಲ್ಲವೆಂದು ಪೊಲೀಸರು ಒಬ್ಬನನ್ನು ಅಪರಾಧಿಯಂತೆ ಎಳಕೊಂಡು ಹೋಗಿದ್ದು ಎಷ್ಟು ಸರಿ ಎಂದು ಆಕ್ಷೇಪಿಸಿದ್ದಾರೆ.
ಮೊನ್ನೆ ಸುರತ್ಕಲ್ ನಲ್ಲಿ ಡಿಜೆ, ಡ್ಯಾನ್ಸ್ ಎಂದು ಬಹಳಷ್ಟು ಜನ ಸೇರಿದ್ದರು. ಕುಣಿದಾಡಿದ್ದಾರೆ. ಅದರಲ್ಲಿ ಡೀಸಿಯವರೂ ಇದ್ದರು. ಅಲ್ಲಿ ಇಲ್ಲದ ಕೊರೊನಾ ನಿಯಮ ಬೀದಿಯಲ್ಲಿ ಹೋಗೋ ಜನರ ಮೇಲೆ ಮಾತ್ರ ಯಾಕೆ ವಿಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Congress leader prathibha kulai has slammed Mangalore DC Rajendra for his audacity on poor over covid rules.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm