ಬ್ರೇಕಿಂಗ್ ನ್ಯೂಸ್
26-03-21 04:52 pm Mangaluru correspondent ಕರಾವಳಿ
ಮಂಗಳೂರು, ಮಾ.25: ಜನರಿಗೆ ಯಾವುದೇ ಸೂಚನೆ ನೀಡದೆ ಜಿಲ್ಲಾಧಿಕಾರಿಯವರು ಏಕಾಏಕಿ ಬೀದಿಗಿಳಿದು ದಂಡ ವಿಧಿಸಿದ್ದು ತಪ್ಪು. ಮಾಲ್, ಪಬ್ ಗಳಲ್ಲಿ ಸೇರುವ ಜನರ ಮೇಲೆ ದಂಡ ಹಾಕಲ್ಲ. ಸಾಮಾನ್ಯ ಜನರ ಮೇಲೆ ದಂಡ ವಿಧಿಸುವ, ಬಂಧಿಸುವ ಕೆಲಸ ಮಾಡುತ್ತಾರೆ. ಇದು ಎಷ್ಟು ಸರಿ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಪ್ರಶ್ನೆ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕೈಗೊಂಡಿರುವ ದಿಢೀರ್ ದಾಳಿ ಕ್ರಮವನ್ನು ಟೀಕಿಸಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕಿ, ದೊಡ್ಡ ಮಾಲ್ಗಳಲ್ಲಿ ದಾಳಿ ನಡೆಸಿ, 500 ಸಾವಿರ ದಂಡ ವಿಧಿಸಿದ್ದಾರೆ. ಸಣ್ಣ ವ್ಯಾಪಾರಸ್ಥರ ಅಂಗಡಿಗಳಿಗೆ 4-5 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಹಾನಗರ ಪಾಲಿಕೆಯವರು ಕೂಡ ಇದೇ ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ಜನರ ಮೇಲೆ ಇವರು ದಂಡದ ಪ್ರಯೋಗ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಮಾಸ್ಕ್ ಧರಿಸದೇ ಇದ್ದುದಕ್ಕೆ ದಂಡ ವಿಧಿಸಲಿ. ಹಾಗೆಂದು ಮಾಸ್ಕ್ ಹಾಕದ ಕಾರಣಕ್ಕೆ ಬಂಧಿಸುವ ಅಧಿಕಾರ ಇದೆಯೇ ಇವರಿಗೆ. ಪೆಟ್ರೋಲ್ ಪಂಪಿನಲ್ಲಿ ಮಾಸ್ಕ್ ಹಾಕಿಲ್ಲವೆಂದು ಪೊಲೀಸರು ಒಬ್ಬನನ್ನು ಅಪರಾಧಿಯಂತೆ ಎಳಕೊಂಡು ಹೋಗಿದ್ದು ಎಷ್ಟು ಸರಿ ಎಂದು ಆಕ್ಷೇಪಿಸಿದ್ದಾರೆ.
ಮೊನ್ನೆ ಸುರತ್ಕಲ್ ನಲ್ಲಿ ಡಿಜೆ, ಡ್ಯಾನ್ಸ್ ಎಂದು ಬಹಳಷ್ಟು ಜನ ಸೇರಿದ್ದರು. ಕುಣಿದಾಡಿದ್ದಾರೆ. ಅದರಲ್ಲಿ ಡೀಸಿಯವರೂ ಇದ್ದರು. ಅಲ್ಲಿ ಇಲ್ಲದ ಕೊರೊನಾ ನಿಯಮ ಬೀದಿಯಲ್ಲಿ ಹೋಗೋ ಜನರ ಮೇಲೆ ಮಾತ್ರ ಯಾಕೆ ವಿಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Congress leader prathibha kulai has slammed Mangalore DC Rajendra for his audacity on poor over covid rules.
21-11-25 10:19 am
Bangalore Correspondent
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
21-11-25 02:26 pm
HK News Desk
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm