ಬ್ರೇಕಿಂಗ್ ನ್ಯೂಸ್
26-03-21 04:52 pm Mangaluru correspondent ಕರಾವಳಿ
ಮಂಗಳೂರು, ಮಾ.25: ಜನರಿಗೆ ಯಾವುದೇ ಸೂಚನೆ ನೀಡದೆ ಜಿಲ್ಲಾಧಿಕಾರಿಯವರು ಏಕಾಏಕಿ ಬೀದಿಗಿಳಿದು ದಂಡ ವಿಧಿಸಿದ್ದು ತಪ್ಪು. ಮಾಲ್, ಪಬ್ ಗಳಲ್ಲಿ ಸೇರುವ ಜನರ ಮೇಲೆ ದಂಡ ಹಾಕಲ್ಲ. ಸಾಮಾನ್ಯ ಜನರ ಮೇಲೆ ದಂಡ ವಿಧಿಸುವ, ಬಂಧಿಸುವ ಕೆಲಸ ಮಾಡುತ್ತಾರೆ. ಇದು ಎಷ್ಟು ಸರಿ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಪ್ರಶ್ನೆ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕೈಗೊಂಡಿರುವ ದಿಢೀರ್ ದಾಳಿ ಕ್ರಮವನ್ನು ಟೀಕಿಸಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕಿ, ದೊಡ್ಡ ಮಾಲ್ಗಳಲ್ಲಿ ದಾಳಿ ನಡೆಸಿ, 500 ಸಾವಿರ ದಂಡ ವಿಧಿಸಿದ್ದಾರೆ. ಸಣ್ಣ ವ್ಯಾಪಾರಸ್ಥರ ಅಂಗಡಿಗಳಿಗೆ 4-5 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಹಾನಗರ ಪಾಲಿಕೆಯವರು ಕೂಡ ಇದೇ ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ಜನರ ಮೇಲೆ ಇವರು ದಂಡದ ಪ್ರಯೋಗ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಮಾಸ್ಕ್ ಧರಿಸದೇ ಇದ್ದುದಕ್ಕೆ ದಂಡ ವಿಧಿಸಲಿ. ಹಾಗೆಂದು ಮಾಸ್ಕ್ ಹಾಕದ ಕಾರಣಕ್ಕೆ ಬಂಧಿಸುವ ಅಧಿಕಾರ ಇದೆಯೇ ಇವರಿಗೆ. ಪೆಟ್ರೋಲ್ ಪಂಪಿನಲ್ಲಿ ಮಾಸ್ಕ್ ಹಾಕಿಲ್ಲವೆಂದು ಪೊಲೀಸರು ಒಬ್ಬನನ್ನು ಅಪರಾಧಿಯಂತೆ ಎಳಕೊಂಡು ಹೋಗಿದ್ದು ಎಷ್ಟು ಸರಿ ಎಂದು ಆಕ್ಷೇಪಿಸಿದ್ದಾರೆ.
ಮೊನ್ನೆ ಸುರತ್ಕಲ್ ನಲ್ಲಿ ಡಿಜೆ, ಡ್ಯಾನ್ಸ್ ಎಂದು ಬಹಳಷ್ಟು ಜನ ಸೇರಿದ್ದರು. ಕುಣಿದಾಡಿದ್ದಾರೆ. ಅದರಲ್ಲಿ ಡೀಸಿಯವರೂ ಇದ್ದರು. ಅಲ್ಲಿ ಇಲ್ಲದ ಕೊರೊನಾ ನಿಯಮ ಬೀದಿಯಲ್ಲಿ ಹೋಗೋ ಜನರ ಮೇಲೆ ಮಾತ್ರ ಯಾಕೆ ವಿಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Congress leader prathibha kulai has slammed Mangalore DC Rajendra for his audacity on poor over covid rules.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm