ಬ್ರೇಕಿಂಗ್ ನ್ಯೂಸ್
26-03-21 06:41 pm Mangaluru correspondent ಕರಾವಳಿ
ಮಂಗಳೂರು, ಮಾ.26: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಕಾಸರಗೋಡು ಜಿಲ್ಲೆಯ ಇಸ್ಮಾಯಿಲ್ ಅಹ್ಮದ್ ಕಲ್ಲಾರ್ ಬಂಧಿತ ವ್ಯಕ್ತಿ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಗಮ್ ಜೊತೆಗೆ ಬೆರೆಸಿಕೊಂಡು ತನ್ನ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಬರುತ್ತಿದ್ದಾಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿಬಿದಿದ್ದಾನೆ. ಆತನನ್ನು ಇನ್ನಷ್ಟು ತಪಾಸಣೆಗೆ ಒಳಪಡಿಸಿದಾಗ ಚೈನ್ ಮಾದರಿಯ ಕಚ್ಚಾ ಚಿನ್ನ ಹೊಂದಿರುವುದನ್ನು ಪತ್ತೆ ಮಾಡಲಾಗಿದೆ.

ಒಟ್ಟು 1.23 ಕೆಜಿ ಚಿನ್ನ ಹೊಂದಿದ್ದು, ಅದರ ಮೌಲ್ಯ 57.14 ಲಕ್ಷ ಎಂದು ಅಂದಾಜಿಸಲಾಗಿದೆ. ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಎಸ್ಪಿ ದರ್ಜೆಯ ಅಧಿಕಾರಿಗಳಾದ ಶ್ರೀಕಾಂತ್, ನಾಗೇಶ್ ಕುಮಾರ್, ನವೀನ್ ಕಾರ್ಯಾಚರಣೆ ನಡೆಸಿದ್ದರು. ದುಬೈನಿಂದ ಇಂದು ಬೆಳಗ್ಗೆ ಸ್ಪೈಸ್ ಜೆಟ್ ಮೂಲಕ ಮಂಗಳೂರಿಗೆ ಬಂದಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Customs officials at the Mangaluru International Airport on Friday March 26 seized over a kilo of gold that was being smuggled by a passenger.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm