ಬ್ರೇಕಿಂಗ್ ನ್ಯೂಸ್
26-03-21 06:41 pm Mangaluru correspondent ಕರಾವಳಿ
ಮಂಗಳೂರು, ಮಾ.26: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಕಾಸರಗೋಡು ಜಿಲ್ಲೆಯ ಇಸ್ಮಾಯಿಲ್ ಅಹ್ಮದ್ ಕಲ್ಲಾರ್ ಬಂಧಿತ ವ್ಯಕ್ತಿ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಗಮ್ ಜೊತೆಗೆ ಬೆರೆಸಿಕೊಂಡು ತನ್ನ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಬರುತ್ತಿದ್ದಾಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿಬಿದಿದ್ದಾನೆ. ಆತನನ್ನು ಇನ್ನಷ್ಟು ತಪಾಸಣೆಗೆ ಒಳಪಡಿಸಿದಾಗ ಚೈನ್ ಮಾದರಿಯ ಕಚ್ಚಾ ಚಿನ್ನ ಹೊಂದಿರುವುದನ್ನು ಪತ್ತೆ ಮಾಡಲಾಗಿದೆ.

ಒಟ್ಟು 1.23 ಕೆಜಿ ಚಿನ್ನ ಹೊಂದಿದ್ದು, ಅದರ ಮೌಲ್ಯ 57.14 ಲಕ್ಷ ಎಂದು ಅಂದಾಜಿಸಲಾಗಿದೆ. ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಎಸ್ಪಿ ದರ್ಜೆಯ ಅಧಿಕಾರಿಗಳಾದ ಶ್ರೀಕಾಂತ್, ನಾಗೇಶ್ ಕುಮಾರ್, ನವೀನ್ ಕಾರ್ಯಾಚರಣೆ ನಡೆಸಿದ್ದರು. ದುಬೈನಿಂದ ಇಂದು ಬೆಳಗ್ಗೆ ಸ್ಪೈಸ್ ಜೆಟ್ ಮೂಲಕ ಮಂಗಳೂರಿಗೆ ಬಂದಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Customs officials at the Mangaluru International Airport on Friday March 26 seized over a kilo of gold that was being smuggled by a passenger.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm