ಬ್ರೇಕಿಂಗ್ ನ್ಯೂಸ್
26-03-21 06:41 pm Mangaluru correspondent ಕರಾವಳಿ
ಮಂಗಳೂರು, ಮಾ.26: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಕಾಸರಗೋಡು ಜಿಲ್ಲೆಯ ಇಸ್ಮಾಯಿಲ್ ಅಹ್ಮದ್ ಕಲ್ಲಾರ್ ಬಂಧಿತ ವ್ಯಕ್ತಿ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಗಮ್ ಜೊತೆಗೆ ಬೆರೆಸಿಕೊಂಡು ತನ್ನ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಬರುತ್ತಿದ್ದಾಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿಬಿದಿದ್ದಾನೆ. ಆತನನ್ನು ಇನ್ನಷ್ಟು ತಪಾಸಣೆಗೆ ಒಳಪಡಿಸಿದಾಗ ಚೈನ್ ಮಾದರಿಯ ಕಚ್ಚಾ ಚಿನ್ನ ಹೊಂದಿರುವುದನ್ನು ಪತ್ತೆ ಮಾಡಲಾಗಿದೆ.

ಒಟ್ಟು 1.23 ಕೆಜಿ ಚಿನ್ನ ಹೊಂದಿದ್ದು, ಅದರ ಮೌಲ್ಯ 57.14 ಲಕ್ಷ ಎಂದು ಅಂದಾಜಿಸಲಾಗಿದೆ. ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಎಸ್ಪಿ ದರ್ಜೆಯ ಅಧಿಕಾರಿಗಳಾದ ಶ್ರೀಕಾಂತ್, ನಾಗೇಶ್ ಕುಮಾರ್, ನವೀನ್ ಕಾರ್ಯಾಚರಣೆ ನಡೆಸಿದ್ದರು. ದುಬೈನಿಂದ ಇಂದು ಬೆಳಗ್ಗೆ ಸ್ಪೈಸ್ ಜೆಟ್ ಮೂಲಕ ಮಂಗಳೂರಿಗೆ ಬಂದಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Customs officials at the Mangaluru International Airport on Friday March 26 seized over a kilo of gold that was being smuggled by a passenger.
21-11-25 10:19 am
Bangalore Correspondent
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
21-11-25 02:26 pm
HK News Desk
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm