ಬ್ರೇಕಿಂಗ್ ನ್ಯೂಸ್
21-08-20 10:28 pm Mangaluru Correspondant ಕರಾವಳಿ
ಮಂಗಳೂರು, ಆ.21: ಸೋಮೇಶ್ವರ ಕಡಲಕಿನಾರೆಯಲ್ಲಿ ಇಂದು ಬೆಳಗ್ಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಶವದ ಗುರುತು ಪತ್ತೆಯಾಗಿದೆ. ಮೃತರನ್ನು ಮಂಗಳೂರಿನ ಆಡು ಮರೋಳಿ ನಿವಾಸಿ ರಾಜೇಶ್ (43) ಎಂದು ಗುರುತಿಸಲಾಗಿದೆ.

ಕಂಕನಾಡಿ ಠಾಣೆ ವ್ಯಾಪ್ತಿಯ ಆಡುಮರೋಳಿ ನಿವಾಸಿ ರಾಜೇಶ್, ಆಗಸ್ಟ್ 4 ರ ರಾತ್ರಿ ಪಂಪ್ ವೆಲ್ ತಾರಾಯಿತೋಟ ಎಂಬಲ್ಲಿ ಜಡಿ ಮಳೆಗೆ ಚರಂಡಿಯಲ್ಲಿ ಬಿದ್ದು ನಾಪತ್ತೆಯಾಗಿದ್ದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶುಕ್ರವಾರ ಬೆಳಗ್ಗೆ ಸೋಮೇಶ್ವರ, ಉಚ್ಚಿಲದ ಕಡಲ ಕಿನಾರೆಯಲ್ಲಿ ಅಪರಿಚಿತ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೊಲೀಸರ ಸೂಚನೆ ಮೇರೆಗೆ, ಸಂಬಂಧಿಕರನ್ನು ಕರೆಸಿ, ಶವದ ಗುರುತು ಪತ್ತೆ ಮಾಡಿಸಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದು ಕುಟುಂಬಸ್ಥರಿಗೆ ಶವ ಹಸ್ತಾಂತರಿಸಿದ್ದಾರೆ.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm